ನಿಮ್ಮ ಮನೆ ಪೊರಕೆಯಿಂದ ಪ್ರತಿ ಬುಧವಾರ ಹೀಗೆ ಮಾಡಿ ಲಕ್ಷ್ಮಿ ಬಾಗಿಲು ತಟ್ಟುತ್ತಾಳೆ

Written by Anand raj

Published on:

ಪೊರಕೆಯನ್ನು ಬಳಸಿಕೊಂಡು ಈ ಒಂದು ಚಿಕ್ಕ ಕೆಲಸವನ್ನು ನಿಮ್ಮ ಮನೆಯಲ್ಲಿ ನೀವು ಮಾಡಿದ್ದೆ ಆದಲ್ಲಿ ಸಾಕ್ಷಾತ್ ಮಹಾಲಕ್ಷ್ಮಿ ದೇವಿಯು ಮನೆಯಲ್ಲಿ ಸ್ಥಿರವಾಗಿ ನೆಲೆಸುತ್ತಾಳೆ. ಪೊರಕೆ ಎಂದರೆ ಸಾಕ್ಷಾತ್ ಮಹಾಲಕ್ಷ್ಮಿ ದೇವಿಯ ಸ್ವರೂಪ. ಪೊರಕೆಯನ್ನು ಬಳಸಿಕೊಂಡು ಈ ರೀತಿಯಾದಂತಹ ಕೆಲಸವನ್ನು ಮನೆಯಲ್ಲಿ ಪ್ರತಿವಾರ ಕೂಡ ಮಾಡುತ್ತಾ ಬಂದರೆ ಧನಪ್ರಾಪ್ತಿ ಆಗುವುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮಂಗಳವಾರ, ಶುಕ್ರವಾರ, ಸಂಕ್ರಮಣದ,ಗ್ರಹಣ ದಿನ ಮತ್ತು ಗ್ರಹಣದ ಹಿಂದಿನ ದಿನ, ನೀವು ಹುಟ್ಟಿದ ದಿನ ಹೊಸ ಪೊರಕೆಯನ್ನು ಮನೆಗೆ ತರಬಾರದು. ಮನೆಗೆ ತಂದರೆ ಕಷ್ಟಗಳು ಹೆಚ್ಚಾಗುತ್ತದೆ. ಜೊತೆಯಲ್ಲಿ ಮನೆಯಲ್ಲಿ ಇರುವಂತಹ ಹಳೆಯ ಪೊರಕೆಯನ್ನ ಮಂಗಳವಾರ ಶುಕ್ರವಾರ ಹಾಗೂ ಶನಿವಾರದ ದಿನ ಮನೆಯಿಂದ ಹೊರಗಡೆ ತೆಗೆದುಕೊಂಡು ಹೋಗಬಾರದು. ಇದರಿಂದ ಲಕ್ಷ್ಮೀದೇವಿ ಮನೆಯಲ್ಲಿ ನೆಲೆಸುವುದಿಲ್ಲ ಮತ್ತು ಕಷ್ಟಗಳು ಹೆಚ್ಚಾಗುತ್ತದೆ.

ಪ್ರತಿ ಬುಧವಾರ ಈ ಸಣ್ಣ ಕೆಲಸವನ್ನು ಮನೆಯಲ್ಲಿ ಮಾಡುತ್ತಾ ಬಂದರೆ ಲಕ್ಷ್ಮಿ ದೇವಿಯ ಅನುಗ್ರಹ ಮನೆಯಲ್ಲಿ ಸ್ಥಿರವಾಗಿ ನೆಲೆಸುತ್ತದೆ. ಎಲ್ಲಾ ಕಷ್ಟಗಳು ಕಡಿಮೆಯಾಗುತ್ತಾ ಬರುತ್ತದೆ.ಪ್ರತಿ ಬುಧವಾರ ಈ ಚಿಕ್ಕ ಕೆಲಸವನ್ನು ಬುಧವಾರದ ದಿನ ಮಧ್ಯಾಹ್ನ 12:00 ಗಂಟೆಯಿಂದ 12:30ರ ಒಳಗೆ ಈ ಸಣ್ಣ ಕೆಲಸ ಮಾಡಬೇಕು. ಇಡೀ ಮನೆಯನ್ನು ಸ್ವಚ್ಛಗೊಳಿಸುವ ಪೂರಕೆಯನ್ನು ನೀವು ಅವತ್ತಿನ ದಿನ ಸ್ವಚ್ಛ ಮಾಡಬೇಕು.ಉಳಿದ ದಿನ ಈ ಸಮಯದಲ್ಲಿ ಅಭಿಜಿತ್ ಮುಹೂರ್ತ ಇರುತ್ತದೆ. ಅಭಿಜಿತ್ ಮುಹೂರ್ತದಲ್ಲಿ ಯಾವುದೇ ಕಾರಣಕ್ಕೂ ಪೂರಕೆಯನ್ನು ಸ್ವಚ್ಛ ಮಾಡಬಾರದು. ಆದರೆ ವಾರದಲ್ಲಿ ಒಂದು ದಿನ ಅದು ಬುಧವಾರ ದಿನ ಮಾತ್ರ ಪೊರಕೆಯನ್ನು ಸ್ವಚ್ಛ ಮಾಡಬಹುದು. ಈ ರೀತಿ ಮಾಡಿದರೆ ಲಕ್ಷ್ಮೀದೇವಿ ಅನುಗ್ರಹ ಪ್ರಾಪ್ತಿಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment