ಪೊರಕೆ ತಿಳಿದೋ ತಿಳಿಯದೋ ಮನೆಯಲ್ಲಿ ಈ ಸ್ಥಳದಲ್ಲಿ ಇಟ್ಟರೆ ಭಿಕ್ಷೆ ಬೇಡುವ ಸ್ಥಿತಿಗೆ ಬರುತ್ತಾರೆ..!

Written by Anand raj

Published on:

ಈಗಿನ ಬಹಳಷ್ಟು ಜನರಿಗೆ ಮನೆಯ ಪರಿಶುದ್ಧತೆ ಬಗ್ಗೆ ಜ್ಯೋತಿಷ್ಯಶಾಸ್ತ್ರದಲ್ಲಿ ಬಗ್ಗೆ ಸರಿಯಾದ ಪರಿಜ್ಞಾನವಿಲ್ಲ. ಮನೆಯನ್ನು ಶುಭ್ರಗೊಳಿಸುವುದು ಎಂದರೆ ದೂಳು ತೆಗೆಯುವುದು ಮಾತ್ರವಲ್ಲ ಸಿರಿ ಸಂಪತ್ತಿನ ಅಧಿದೇವತೆಯಾದ ಶ್ರೀ ಮಹಾಲಕ್ಷ್ಮಿಯನ್ನು ಕಾಪಾಡಿಕೊಂಡು ಹೋಗುವುದು ಎಂದು ತಿಳಿದುಕೊಂಡಿರಬೇಕು. ಸಂಪ್ರದಾಯದ ಪ್ರಕಾರ ಮಹಾಲಕ್ಷ್ಮಿಗೆ ಎಲ್ಲಿ ಶುಚಿಯಾಗಿ ಇರುತ್ತದೆಯೋ ಅಲ್ಲಿ ಆಕೆಯ ವಾಸ ಸ್ಥಾಳ ಎಂದು ಹೇಳಲಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಎಲ್ಲಿ ಶುಚಿ ಶುಭ್ರತೆ ಇರುವುದಿಲ್ಲವೋ ಅಲ್ಲಿ ದಾರಿದ್ರ ದೇವತೆ ಪ್ರವೇಶ ಮಾಡಿ ನೆಲೆಸುತ್ತಾಳೆ. ಇಂತಹ ನಿಯಮಗಳನ್ನು ಪಾಲಿಸದೇ ಇದ್ದರೆ ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ಹೀಗೆ ಕೆಲವು ನಿಯಮಗಳನ್ನು ಪಾಲಿಸುವುದರಿಂದ ಮನೆಯಲ್ಲಿ ಧನ ಧಾನ್ಯ ವೃದ್ಧಿಯಾಗುತ್ತದೆ.

ಮನೆಯಲ್ಲಿ ಇರುವಂತಹ ಕಸ ಪೊರಕೆಯನ್ನು ಮಹಾಲಕ್ಷ್ಮಿ ಪ್ರತಿರೂಪವಾಗಿ ಭಾವಿಸುವುದುಂಟು. ಅದರಿಂದ ಕಸಪೊರಕೆಯನ್ನು ಎಲ್ಲಿ ಬೇಕೋ ಅಲ್ಲಿ ಇಡಬಾರದು. ಸಾಧ್ಯವಾದಷ್ಟು ಪಶ್ಚಿಮದ ಕಡೆಗೆ ಇಡಲು ಪ್ರಯತ್ನ ಮಾಡಬೇಕು.ಇನ್ನು ಮನೆಯಲ್ಲಿ ಒಂದು ವೇಳೆ ಕಸ ಪೊರಕೆಯನ್ನು ಸರಿಯಾದ ರೀತಿಯಲ್ಲಿ ಇಡದೆ ಇದ್ದಲ್ಲಿ ಅನೇಕ ಅನೇಕ ಸಮಸ್ಯೆಗಳು ಉಂಟಾಗುತ್ತದೆ.ಆರೋಗ್ಯ ಸಮಸ್ಯೆಗಳು ಆರ್ಥಿಕ ಸಮಸ್ಯೆಗಳು, ಅಶಾಂತಿಯ ಜೀವನ ನಡೆಸಬೇಕಾಗುತ್ತದೆ.

ಇನ್ನು ಕಸ ಪೊರಕೆಯನ್ನು ಸಾಧ್ಯವಾದಷ್ಟು ಮನೆಯ ಯಜಮಾನರಿಗೆ ಕಾಣಿಸದಂತೆ ಇಡಬೇಕು. ರಾತ್ರಿ ಮಲಗುವಾಗ ಮುಖ್ಯದ್ವಾರದ ಹತ್ತಿರ ಇಟ್ಟು ಮಲಗಬೇಕು. ಇದರಿಂದ ರಾತ್ರಿ ಹೊತ್ತು ನಕಾರಾತ್ಮಕ ಶಕ್ತಿ ಮನೆಯ ಒಳಗೆ ಪ್ರವೇಶ ಮಾಡುವುದಿಲ್ಲ. ಬೆಳಗ್ಗೆ ಎದ್ದ ತಕ್ಷಣ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಅನು ಶನಿವಾರ ಕಸಪೊರಕೆಯನ್ನು ಖರೀದಿ ಮಾಡಲು ಉತ್ತಮ ದಿನ. ಬೆಳಗ್ಗೆ ಎದ್ದ ತಕ್ಷಣ ಮನೆಯ ಅಂಗಳ ಸ್ವಚ್ಛ ಮಾಡಿದ ನಂತರ ಮನೆಯನ್ನು ಶುಚಿಗೊಳಿಸಬೇಕು.

ಮನೆಯ ಮುಂದೆ ರಂಗೋಲಿ ಹಾಕುವುದರಿಂದ ಶನೇಶ್ವರನ ಅನುಗ್ರಹ ಪ್ರಾಪ್ತಿಯಾಗುತ್ತದೆ.ಎಷ್ಟೇ ಕೆಲಸ ಇದ್ದರೂ ಸೂರ್ಯಸ್ತದ ನಂತರ ಕಸವನ್ನು ಗುಡಿಸಬಾರದು. ಅಪ್ಪಿತಪ್ಪಿಯೂ ಕಸಪೊರಕೆ ಮೇಲೆ ಕಾಲಿಡಬಾರದು. ಇದರಿಂದ ದರಿದ್ರ ಬರುವ ಸಾಧ್ಯತೆ ಇದೆ. ಎಲ್ಲಿ ಬೇಕೋ ಅಲ್ಲಿ ಕಸಪೊರಕೆ ಅನ್ನು ಬಿಸಾಡಬಾರದು. ಹೀಗೆ ಕಸ ಪೊರಕೆಯ ನಿಯಮವನ್ನು ಪಾಲಿಸುವುದರಿಂದ ಮನೆಯಲ್ಲಿ ಲಕ್ಷ್ಮಿ ಅನುಗ್ರಹವನ್ನು ಹೊಂದಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment