ಯಾರ ಮನೆಯ ಮಂದಿರದಲ್ಲಿ ಈ ತಪ್ಪುಗಳು ನಡೆಯುತ್ತವೆಯೋ ಅಲ್ಲಿ ಸಕಾರಾತ್ಮಕ ಶಕ್ತಿಯಾ ನಾಶ ಆಗುತ್ತದೆ. ನಂತರ ಅಲ್ಲಿ ಭೂತ ಪ್ರೇತಗಳು ವಾಸ ಮಾಡಲು ಶುರುಮಾಡುತ್ತವೆ. ಇಂತಹ ಸ್ಥಿತಿಯಲ್ಲಿ ಬಡತನವು ಆ ಮನೆಯಲ್ಲಿ ತನ್ನ ವಾಸ ಮಾಡಲು ಶುರುಮಾಡುತ್ತದೆ. ಹಿಂದೂ ಧರ್ಮದಲ್ಲಿ ಮನೆಯಲ್ಲಿ ಇರುವಂತಹ ಮಂದಿರಕ್ಕೆ ವಿಶೇಷವಾದ ಮಹತ್ವ ಇರುತ್ತದೆ. ಮನೆಯಲ್ಲಿ ಇರುವ ಈ ಒಂದು ವಿಶೇಷ ಸ್ಥಳ ಇರುತ್ತದೆ. ಅಲ್ಲಿ ಎಲ್ಲಕ್ಕಿಂತ ಹೆಚ್ಚಿನ ಸಕಾರಾತ್ಮಕ ಶಕ್ತಿಯು ನೆಲೆಸಿರುತ್ತದೆ.ತಮ್ಮ ದೇವರ ಮನೆಯ ಮಂದಿರದಲ್ಲಿ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಈ ಕಾರಣದಿಂದ ಅವರು ನೇರವಾಗಿ ಬಡವರಾಗಿ ಬಿಡುತ್ತಾರೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ವಾಸ್ತು ಶಾಸ್ತ್ರದ ಪ್ರಕಾರ ಪೂಜೆಯಾ ಕೋಣೆಯಲ್ಲಿ ಒಂದೇ ಭಗವಂತನ ಒಂದೇ ಚಿತ್ರ ಮಾತ್ರ ಅಥವಾ ಮೂರ್ತಿ ಮಾತ್ರ ಇರಬೇಕು. ಒಂದೇ ಭಗವಂತನ ಎರಡು ಮೂರ್ತಿಗಳನ್ನು ದೇವರ ಮನೆಯಲ್ಲಿ ಇಡಬಾರದು. ಇದನ್ನು ಅಶುಭ ಎಂದು ತಿಳಿಯಲಾಗಿದೆ.ವಾಸ್ತುವಿನ ಅನುಸಾರವಾಗಿ ಪೂಜೆಯ ಕೊಣೆಯಲ್ಲಿ ಭಗವಂತನ ಫೋಟೋ ಬಿಟ್ಟು ಪೂರ್ವಜರ ಫೋಟೋಗಳನ್ನು ಹಾಕಬಾರದು. ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ.ಇನ್ನು ಪೂರ್ವಜರ ಫೋಟೋವನ್ನು ದಕ್ಷಿಣ ದಿಕ್ಕಿನಲ್ಲಿ ಹಾಕಬೇಕು. ಏಕೆಂದರೆ ಇದು ತುಂಬಾನೆ ಒಳ್ಳೆಯದು.
ಇನ್ನು ಮೆಟ್ಟಿಲು ಕೆಳಗೆ ದೇವರ ಕೋಣೆ ಇದ್ದಾರೆ ಬೇಗಾ ಬಡತನ ಬರುತ್ತದೆ. ಇಂತಹ ಮನೆಯಲ್ಲಿ ಜಗಳಗಳು ನಿಲ್ಲುವುದಿಲ್ಲ. ಇಂತಹ ಮನೆಯಲ್ಲಿ ದೇವಾನುದೇವತೆಗಳು ವಾಸ ಮಾಡುವುದಿಲ್ಲ.ಪೂಜೆಯ ಕೋಣೆಯನ್ನು ಎಂದಿಗೂ ದಕ್ಷಿಣ ದಿಕ್ಕಿನಲ್ಲಿ ಮಾಡಬಾರದು. ದಕ್ಷಿಣ ದಿಕ್ಕಿನಲ್ಲಿ ನಕರಾತ್ಮಕ ಶಕ್ತಿಯ ಜಾಸ್ತಿ ಇರುತ್ತದೆ. ಹಾಗಾಗಿ ಈ ತಪ್ಪುಗಳನ್ನು ಯಾವತ್ತಿಗೂ ಮಾಡಬೇಡಿ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844