ದೇವಿ ಲಕ್ಷ್ಮಿ ಚಂಚಲೇ ಆಗಿದ್ದಾಳೆ ಪ್ರತಿಯೊಬ್ಬರು ಕೂಡ ಒಪ್ಪಿಕೊಳ್ಳುತ್ತಾರೆ. ಯಾಕೆಂದರೆ ಲಕ್ಷ್ಮಿ ಯಾವತ್ತೂ ಕೂಡ ಒಂದೇ ಕಡೆ ಇರುವುದಕ್ಕೆ ಸಾಧ್ಯವಿಲ್ಲ. ಅವಳನ್ನು ಯಾರು ಭಕ್ತಿಯಿಂದ ಪೂಜೆ ಮಾಡುತ್ತಾರೆ ಅವಳನ್ನು ಯಾರು ಭಕ್ತಿಯಿಂದ ಬೇಡಿಕೊಳ್ಳುತ್ತಾರೆ ಅಂಥವರ ಜೊತೆ ಲಕ್ಷ್ಮೀದೇವಿ ಸದಾ ಇದ್ದೆ ಇರುತ್ತಾಳೆ ಎಂದು ಹೇಳಬಹುದು. ಲಕ್ಷ್ಮಿ ಒಲಿಯುವ ಮುನ್ನ ಈ ಕೆಲವೊಂದು ಸಂಕೇತಗಳನ್ನು ನೀಡುತ್ತಾಳೆ.ಆರ್ಥಿಕ ಪರಿಸ್ಥಿತಿ ಚೆನ್ನಾಗಿ ಆಗುತ್ತಿದೆ ಎಂದರೆ ಲಕ್ಷ್ಮೀದೇವಿಯು ಕೆಲವೊಂದು ಸಂಕೇತಗಳನ್ನು ಕೊಡುತ್ತಾಳೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
1, ಮೊದಲು ಗೂಬೆ ನೋಡುವುದು ತುಂಬಾ ಅಪಶಕುನ ಎಂದು ಹೇಳುತ್ತಾರೆ.ಮನೆ ಒಳಗೆ ಬಂದರೆ ಅಪಶಕುನ ಅದರೆ ಮನೆ ಹೊರಗೆ ನೀವು ಗೂಬೆಯನ್ನು ನೋಡಿದರೆ ಇದು ಸಾಕಷ್ಟು ಶುಭ ಸಂಕೇತ ಎಂದು ಹೇಳಲಾಗುತ್ತದೆ.ಅಷ್ಟೇ ಅಲ್ಲದೆ ಗೂಬೆ ಲಕ್ಷ್ಮಿಯ ವಾಹನ ಎಂದು ಹೇಳಬಹುದು.ಒಂದು ವೇಳೆ ಮನೆಯ ಹೊರಗೆ ಗೂಬೆ ನಿಮ್ಮ ಕಣ್ಣಿಗೆ ಬಿದ್ದರೆ ಹಣದ ವಿಷಯದಲ್ಲಿ ಒಳ್ಳೆಯದಾಗುತ್ತದೆ.ಆರ್ಥಿಕ ಪರಿಸ್ಥಿತಿ ವೃದ್ಧಿಯಾಗುತ್ತದೆ.
2, ಇನ್ನು ಕನಸಿನಲ್ಲಿ ಹಸಿರು ತುಂಬಿದ ಮರ ಗಿಡಗಳು ಕಾಣಿಸಿದರೆ ಧನ ಲಾಭದ ಸಂಕೇತ ಎಂದು ಹೇಳಬಹುದು.3, ಇನ್ನು ಮನೆಯಿಂದ ಹೊರಗಡೆ ಹೋಗುವಾಗ ಕಸ ಗುಡಿಸುವುದನ್ನು ನೋಡಿದರೆ ತುಂಬಾ ಒಳ್ಳೆಯದು.ಹೋಗುವ ಕೆಲಸ ಪಕ್ಕ ಆಗುತ್ತದೆ ಮತ್ತು ಪೊರಕೆಯನ್ನು ಕಾಲಲ್ಲಿ ತುಳಿಯಬಾರದು.
4, ಬೆಳಗ್ಗೆ ಎದ್ದ ತಕ್ಷಣ ಶಂಖವನ್ನು ಉದುವಾ ಶಬ್ದ ನಿಮ್ಮ ಕಿವಿಗೆ ಬಿದ್ದರೆ ಶುಭ ಸಂಕೇತದ ಸೂಚನೆ ಮತ್ತು ಲಕ್ಷ್ಮಿ ದೇವಿಯ ಅನುಗ್ರಹ ನಿಮಗೆ ಸಿಗುತ್ತದೆ.5, ಬೆಳಗ್ಗೆ ಎದ್ದ ತಕ್ಷಣ ಕಬ್ಬು ಕಂಡರೆ ನಿಮ್ಮ ಜೀವನದಲ್ಲಿ ಅದೃಷ್ಟ ಒಲಿದು ಬರುತ್ತದೆ.ನಿಮ್ಮ ಆರ್ಥಿಕ ಪರಿಸ್ಥಿಯಲ್ಲಿ ಸಾಕಷ್ಟು ವೃದ್ಧಿ ಆಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844