ಬೆಳಗ್ಗೆ ಎದ್ದ ತಕ್ಷಣ ಎಂದಿಗೂ ಈ ತಪ್ಪುಗಳನ್ನು ಮಾಡಬೇಡಿ!

Written by Anand raj

Published on:

ಚಾಣಕ್ಯರು ದೊಡ್ಡ ಜ್ಞಾನಿ ಆಗಿದ್ದರು. ಇವರ ನೀತಿಗಳು ಮಾನವನ ಜೀವನಕ್ಕೆ ತುಂಬಾನೇ ಸಹಾಯಕರಿ.ಮುಂಜಾನೆ ಏನಾದರು ತಪ್ಪು ಮಾಡಿದರೆ ಇಡಿ ದಿನ ಕೆಟ್ಟದಾಗಿ ಇರುತ್ತಾದೆ.ಹಾಗಾಗಿ ಈ ಕೆಲಸಗಳನ್ನು ಬೆಳಗ್ಗೆ ಎದ್ದ ತಕ್ಷಣ ಮಾಡಬೇಡಿ ಮತ್ತು ದಿನ ಪೂರ್ತಿ ಚೆನ್ನಾಗಿ ಇರುತ್ತದೆ. ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಕೆಲವರು ಎದ್ದ ತಕ್ಷಣ ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳುತ್ತಾರೆ. ಈ ರೀತಿಯಾಗಿ ಎಂದಿಗೂ ನೀವು ಮಾಡಬಾರದು. ಮುಖ್ಯವಾಗಿ ಬೆಳಗ್ಗೆ ಎದ್ದ ತಕ್ಷಣ ದೇವರ ಮುಖವನ್ನು ನೋಡಬೇಕು. ಅಂದರೆ ದೇವರ ವಿಗ್ರಹ ದೇವರ ಫೋಟೋವನ್ನು ನೋಡಬೇಕು.

2, ಇನ್ನು ಬೆಳಗ್ಗೆ ಎದ್ದ ತಕ್ಷಣ ಶಂಖನಾದ ಕೇಳುವುದು ತುಂಬಾನೆ ಒಳ್ಳೆಯದು ಹಾಗೂ ನಿಮ್ಮ ಬೆಡ್ ರೂಮ್ ನಲ್ಲಿ ಕಮಲದ ಫೋಟೋ ಅಥವಾ ನವೀಲು ಫೋಟೋವನ್ನು ಇಡಬೇಕು. ಇವುಗಳನ್ನು ಪದೇಪದೇ ನೋಡಿದರೆ ನಿಮಗೆ ಅದೃಷ್ಟ ಒಲಿಯುತ್ತದೆ.3, ಬೆಳಗ್ಗೆ ಎದ್ದ ತಕ್ಷಣ ಯಾವುದೇ ಕಾರಣಕ್ಕೂ ನ್ಯೂಸ್ ಪೇಪರ್ ಮತ್ತು ನ್ಯೂಸ್ ಚಾನೆಲ್ ಅನ್ನು ನೋಡಬಾರದು. ಈ ರೀತಿ ಮಾಡಿದರೆ ಆ ದಿನ ಫುಲ್ ಕೆಟ್ಟ ವೈಬ್ಸ್ ಯಿಂದ ಕೂಡಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಮೊದಲು ದೇವರ ಫೋಟೋವನ್ನು ನೋಡಬೇಕು.

4, ಇನ್ನು ಬೆಳಗ್ಗೆ ಎದ್ದ ತಕ್ಷಣ ಕಾಡು ಪ್ರಾಣಿಗಳ ಮುಖವನ್ನು ನೋಡಬಾರದು.ಇಂತಹ ಪ್ರಾಣಿಗಳನ್ನು ನೋಡಿದಾಗ ನಿಮಗೆ ನೆಗೆಟಿವ್ ಥಾಟ್ಸ್ ಬರುತ್ತದೆ.ಆದಷ್ಟು ಅವಾಯ್ಡ್ ಮಾಡಿದರೆ ತುಂಬಾ ಒಳ್ಳೆಯದು.5, ಇನ್ನು ಕೆಲವರು ಬೆಳಗ್ಗೆ ಎದ್ದ ತಕ್ಷಣ ಮುಖವನ್ನು ತೊಳೆಯದೆ ಮತ್ತು ಹಲ್ಲು ಉಜ್ಜದೆ ಟೀ ಅನ್ನು ಬೆಡ್ ಮೇಲೆ ಕುಳಿತುಕೊಂಡು ಕುಡಿಯುತ್ತಾರೆ.ಈ ರೀತಿ ಯಾವತ್ತಿಗೂ ಮಾಡಬಾರದು.ಆದಷ್ಟು ಈ ರೀತಿಯ ತಪ್ಪುಗಳನ್ನು ಅವಾಯ್ಡ್ ಮಾಡುವುದು ತುಂಬಾ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment