ಈ ರಾಶಿಯವರು ಮೊದಲ ನೋಟಕ್ಕೆ ಎಲ್ಲರ ಗಮನವನ್ನು ಸೆಳೆಯುತ್ತಾರಂತೆ…

Written by Anand raj

Published on:

ಈ ರಾಶಿಯವರು ಮೊದಲ ನೋಟದಲ್ಲೇ ಎಲ್ಲರ ಗಮನವನ್ನು ಸೆಳೆಯುತ್ತಾರಂತೆ. ವ್ಯಕ್ತಿಯನ್ನು ನೋಡಿದಾಗ ಅವರ ನಗು ಎತ್ತರ, ಡಿಂಪಲ್ ಈ ರೀತಿ ಅನೇಕ ವಿಚಾರಗಳಲ್ಲಿ ಇತರರನ್ನು ಆಕರ್ಷಿಸುತ್ತಾರೆ.ಅವರು ವ್ಯಕ್ತಿತ್ವವೇ ಕೆಲವೊಮ್ಮೆ ಎಲ್ಲಾರ ಆಕರ್ಷಣೆಯಾ ಕೇಂದ್ರ ಬಿಂದು ಆಗಿರುತ್ತದೆ.ಈ ರೀತಿ ವ್ಯಕ್ತಿಗಳು ನೋಡಿದ ತಕ್ಷಣ ಆಕರ್ಷಣೆ ಯಾಗಲು ಕೆಲವೊಮ್ಮೆ ರಾಶಿ ಫಲ ಕೂಡ ಕಾರಣ. ಜ್ಯೋತಿಷ್ಯಶಾಸ್ತ್ರದಲ್ಲಿ ರಾಶಿ ಚಕ್ರಗಳಿಂದಗಿ ವ್ಯಕ್ತಿತ್ವವನ್ನು ವಿಶ್ಲೇಷಣೆ ಮಾಡಲಾಗುತ್ತದೆ. ಈ ರಾಶಿಯವರು ಕೂಡ ಬಹುಬೇಗ ಇತರರನ್ನು ಆಕರ್ಷಿಸುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಸಿಂಹ ರಾಶಿ-ಈ ರಾಶಿಯ ಜನರು ರಾಜ ಮತ್ತು ರಾಣಿಯರು ಎಂದು ಹೇಳಲಾಗುತ್ತದೆ. ಈ ರಾಶಿಯವರು ನಿಮ್ಮ ಸುತ್ತಲೂ ಇದ್ದರು ಎಂದರೆ ಎಲ್ಲರನ್ನೂ ಆಕರ್ಷಿಸುತ್ತಾರೆ.ಅವರ ಮಾತುಗಳು ನೇರವಾಗಿ ಹೃದಯಕ್ಕೆ ತಲುಪುತ್ತವೆ. ಇವರ ಜೊತೆಯಲ್ಲಿ ಹೆಚ್ಚು ಸಮಯ ಕಳೆಯಲು ಬಯಸುತ್ತಾರೆ. ಕೆಲವೊಮ್ಮೆ ಇವರಿಗೆ ಅಹಂಕಾರ ಎನಿಸಿದರು ಇವರ ಜನರನ್ನು ಆಕರ್ಷಿಸುವಲ್ಲಿ ಹಿಂದೆ ಬೀಳುವುದಿಲ್ಲ.

2, ಕುಂಭ ರಾಶಿ-ಈ ರಾಶಿಯವರ ಪ್ರಾಮಾಣಿಕತೆ ಮತ್ತು ಹೃದಯವನ್ನು ಗೆಲ್ಲುತ್ತದೆ. ಕಠಿಣ ಪರಿಶ್ರಮಿಗಳು ಆಗಿರುವ ಇವರು ಕೆಲವೊಮ್ಮೆ ವಿಚಲಿತರಾಗುತ್ತರೆ. ಇವರನ್ನು ಒಮ್ಮೆ ಇಷ್ಟಪಡುವವರು ಮತ್ತೆ ಎಂದು ಮರೆಯಲು ಸಾಧ್ಯವಿಲ್ಲ.3, ಮಕರ ರಾಶಿ-ಈ ರಾಶಿಯವರು ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗುತ್ತಾರೆ. ತಮ್ಮ ಪ್ರೀತಿಯ ಗುಣದ ಬಗ್ಗೆ ಹೆಚ್ಚು ಹೆಮ್ಮೆ ಇಲ್ಲಾ.ಎಲ್ಲರನ್ನೂ ಪ್ರೀತಿಸುವುದು ಇವರ ಕರ್ತವ್ಯವಾಗಿರುತ್ತದೆ.

4, ವೃಶ್ಚಿಕ ರಾಶಿ-ಈ ರಾಶಿಯವರು ಅತ್ಯಂತ ಉತ್ಸಾಹಿಗಳು ಮತ್ತು ಅಭಿಪ್ರಾಯಗಳನ್ನು ಹೇಳಲು ಹೆದರುವುದಿಲ್ಲ.ಸರಿ ಅನಿಸಿದ್ದನ್ನು ನೇರವಾಗಿ ಹೇಳುತ್ತಾರೆ. ಇವರ ಈ ವರ್ತನೆ ಅನೇಕರನ್ನು ಗಮನ ಸೆಳೆಯುತ್ತದೆ.ಸಹಾಯ ಮತ್ತು ಬೆಂಬಲ ಅಗತ್ಯವಿದ್ದಾಗ ನಿಮ್ಮೊಂದಿಗೆ ಇರುತ್ತದೆ. ಆದರೆ ನೀವು ಭಾವನಾತ್ಮಕ ಅಥವಾ ಆರ್ಥಿಕ ಸಮಸ್ಯೆಗಳನ್ನು ಚರ್ಚಿಸಿದಾಗ ಅವರು ಸಹ ಇರುತ್ತಾರೆ.5, ತುಲಾ ರಾಶಿ-ಈ ರಾಶಿಯವರು ಅತ್ಯಂತ ಸೂಕ್ಷ್ಮ ಮತ್ತು ರಾಜತಾಂತ್ರಿಕ ಸ್ವಭಾವದವರು. ಜನರ ಶಾಂತಿ ಸಮತೋಲನ ಮತ್ತು ಸಾಮರಸ್ಯವನ್ನು ಬಯಸುತ್ತಾರೆ.ಇದರಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಓಂ ನಮಃ ಶಿವಾಯ ಎಂದು ಕಮೆಂಟ್ ಮಾಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment