ಬೆಲ್ಲದ ಜೊತೆ ತುಪ್ಪ ಸೇರಿಸಿ ಸೇವಿಸಿದರೆ ಇಂತಹ ಭಯಾನಕ ಕಾಯಿಲೆ ಜೀವನದಲ್ಲಿ ಮರಳಿ ಬರುವುದಿಲ್ಲ!

Written by Anand raj

Published on:

ಮಲಬದ್ಧತೆ ಬಹಳ ಸಾಮಾನ್ಯವಾದ ಸ್ಥಿತಿಯಾಗಿದ್ದು ಅನೇಕರು ಮೌನವಾಗಿ ಬಳಲುತ್ತಿರುತ್ತಾರೆ. ಇದರೊಂದಿಗೆ ಹೊಟ್ಟೆಯಲ್ಲಿ ಉಬ್ಬರ, ಹುಳಿ ತೇಗು,ಗ್ಯಾಸ್, ಬೆನ್ನು ನೋವು, ಆಯಾಸ, ವಾಕರಿಕೆ, ಹೀಗೆ ಹಲವಾರು ತೊಂದರೆಗಳು ಉಂಟಾಗುತ್ತವೆ. ಸಾಮಾನ್ಯವಾಗಿ ಕೆಲವು ಜನರು ಮಲಬದ್ಧತೆ, ಮಧುಮೇಹ ರಕ್ತದ ಒತ್ತಡ PCOD, ಅನಿಮಿಯಿತಾ ನಿದ್ರಾ ವ್ಯವಸ್ಥೆ ಅಥವಾ ಹೈಪೋಥೈರಾಯ್ಡ್ ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿರುತ್ತಾರೆ. ಕೆಲವು ಆಹಾರಗಳ ಅತಿಯಾದ ಸೇವನೆಯಿಂದ ಅಥವಾ ಕಡಿಮೆ ಆಹಾರ ಸೇವನೆಯಿಂದಲೂ ಕೂಡ ಮಲಬದ್ಧತೆ ಉಂಟಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಯಾವುದೇ ರೀತಿಯ ಔಷಧಿಗಳನ್ನು ತೆಗೆದುಕೊಳ್ಳದೆ ಮಲಬದ್ಧತೆಯನ್ನು ಮನೆಮದ್ದು ಚಿಕಿತ್ಸೆಯಿಂದ ಗುಣಪಡಿಸಿಕೊಳ್ಳಬಹುದು.ಬೆಲ್ಲ ಮತ್ತು ತುಪ್ಪ ಸಿಹಿಯಾದ ಸಂಯೋಜನೆ. ಬೆಲ್ಲವು ಕಬ್ಬಿನದ ಉತ್ತಮವಾದ ಮೂಲವಾಗಿದ್ದು ತುಪ್ಪ ಜೀರ್ಣಕ್ರಿಯೆಗೆ ಸಹಕಾರಿಯಾಗುವುದಲ್ಲದೆ ಕರುಳನ್ನು ಉತ್ತಮವಾಗಿ ಕಾರ್ಯನಿರ್ವಹಿಸಲು ದಾರಿಮಾಡಿಕೊಡುತ್ತದೆ. ಹಾಗಾಗಿ ಈ ಎರಡು ಒಟ್ಟಿಗೆ ಸೇವನೆ ಮಾಡುವುದರಿಂದ ಮಲಬದ್ಧತೆಯನ್ನು ನಿವಾರಿಸಿಕೊಳ್ಳಬಹುದು.ಸ್ವಲ್ಪ ಪುಡಿ ಮಾಡಿದ ಬೆಲ್ಲವನ್ನು ತುಪ್ಪದ ಜೊತೆ ಸೇರಿಸಿ ಊಟದ ನಂತರ ಸೇವನೆ ಮಾಡಬೇಕು.

ಇನ್ನು ದೇಹದಲ್ಲಿ ನೀರಿನ ಕೊರತೆಯಿಂದಾಗಿ ಬಹಳಷ್ಟು ಬಾರಿ ಮಲಬದ್ಧತೆ ಉಂಟಾಗುತ್ತಿರುತ್ತದೆ. ಕಲಂಗಡಿ ಹಣ್ಣು ದೇಹವನ್ನು ಹೆಚ್ಚು ಹೈಡ್ರೇಡ್ ಮಾಡುವುದಲ್ಲದೆ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಮುಖ್ಯವಾಗಿ ಕಲ್ಲಂಗಡಿ ಹಣ್ಣು ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು ಅತ್ಯಗತ್ಯ.ಈ ಹಣ್ಣು ಮಲಬದ್ಧತೆಯಂತಹ ಸಮಸ್ಯೆಯನ್ನು ಎದುರಿಸಲು ಸಹಾಯ ಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಕಿತ್ತಳೆ ಹಣ್ಣಿನಲ್ಲಿ ವಿಟಮಿನ್-ಸಿ ಫೈಬರ್ ಅಂಶ ಇದೆ . ಹಾಗಾಗಿ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಈ ಕಿತ್ತಳೆ ಹಣ್ಣು ಸೂಕ್ತವಾದದ್ದು. ಮಲಬದ್ಧತೆಗೆ ಬಾಳೆಹಣ್ಣನ್ನು ಸೇವನೆ ಮಾಡುವುದು ಕೂಡ ಒಳ್ಳೆಯದು. ಬಾಳೆಹಣ್ಣಿನಲ್ಲಿ ಹೆಚ್ಚಿನ ಫೈಬರ್ ಅಂಶ ಇರುವುದರಿಂದ ಮಲಬದ್ಧತೆಯನ್ನು ನಿವಾರಣೆ ಮಾಡುತ್ತದೆ. ಮಲಬದ್ಧತೆ ಸಮಸ್ಯೆ ಹೆಚ್ಚಾಗುವುದಕ್ಕೆ ಕಾರಣ ಸೇವಿಸುವ ಆಹಾರ. ಪೌಷ್ಟಿಕ ಆಹಾರವನ್ನು ಯಾರು ಕೂಡ ಸೇವನೆ ಮಾಡುತ್ತಿಲ್ಲ. ಪೌಷ್ಟಿಕ ಆಹಾರದಿಂದ ಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಮಲಬದ್ಧತೆಯಿಂದ ದೂರ ಉಳಿಯಲು ಆಗಾಗ ನಿಮ್ಮ ಆಹಾರದಲ್ಲಿ ಎಳ್ಳನ್ನು ಸೇವಿಸಿ. ಎಳ್ಳು ಜೀರ್ಣಕ್ರಿಯೆಯನ್ನು ಸುಲಭಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.

Related Post

Leave a Comment