ಹಾಸಿಗೆಯಲ್ಲಿ ನೀವು ಸಹ ಊಟ ಮಾಡುವ ತಪ್ಪು ಮಾಡುತ್ತಿದ್ದಾರೆ ಬಡತನ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

Written by Anand raj

Published on:

ಹಾಸಿಗೆ ಮೇಲೆ ಕುಳಿತುಕೊಂಡು ಈ ಕೆಲಸವನ್ನು ಮಾಡಲೇಬಾರದು. ಇಲ್ಲವಾದರೆ ಭಯಂಕರವಾದ ಬಡತನ ಬರುತ್ತದೆ. ರಾಹು-ಕೇತು ಶನಿದೇವರ ವಕ್ರ ದೃಷ್ಟಿ ನಿಮ್ಮ ಮೇಲೆ ಬೀಳುತ್ತದೆ. ಜೊತೆಗೆ ತಾಯಿ ಲಕ್ಷ್ಮೀದೇವಿ ಕೂಡ ಸಿಟ್ಟಾಗುತ್ತಾಳೆ. ಪ್ರತಿಯೊಬ್ಬ ಮನುಷ್ಯರಿಗೆ ನಿದ್ರೆ ಮಾಡುವುದು ತುಂಬಾನೇ ಮುಖ್ಯವಾಗಿರುತ್ತದೆ. ವಿಶ್ರಾಂತಿಯನ್ನು ಪಡೆಯಲು ಪ್ರತಿಯೊಬ್ಬರು ಹಾಸಿಗೆಮೇಲೆ ಮಲಗಿಕೊಳ್ಳುತ್ತಾರೆ.ಆದರೆ ಹಾಸಿಗೆ ಮೇಲೆ ಇಂತಹ ಕೆಲವು ತಪ್ಪುಗಳನ್ನು ಮಾಡಬಾರದು. ಈ ಕಾರಣದಿಂದ ಜೀವನದಲ್ಲಿ ಹಲವಾರು ರೀತಿಯ ಕಷ್ಟಗಳನ್ನು ಒಂದೇ ಬಾರಿ ಎದುರಿಸಬೇಕಾಗುವ ಸ್ಥಿತಿ ಬರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಒಂದು ವೇಳೆ ನೀವು ಊಟ ಮಾಡಿದ ಎಂಜಲು ಪಾತ್ರೆಯನ್ನು ಹಾಸಿಗೆ ಕೆಳಗಡೆ ಇಡಬಾರದು. ಈ ರೀತಿ ಮಾಡುತ್ತಿದ್ದರೆ ರಾಹು-ಕೇತು ಶನಿದೇವರ ವಕ್ರದೃಷ್ಟಿ ನಿಮ್ಮ ಮೇಲೆ ಬೀಳುತ್ತದೆ. ಇದರಿಂದ ಭಯಾನಕ ಬಡತನ ಬರುತ್ತದೆ.2, ವ್ಯಕ್ತಿಗಳು ಹಾಸಿಗೆ ಮೇಲೆ ಪ್ರಾಣಿಗಳನ್ನು ತಮ್ಮ ಜೊತೆ ಮಲಗಿಸಿ ಕೊಳ್ಳಬಾರದು. ಇದನ್ನು ಅಶುಭ ಎಂದು ತಿಳಿಯಲಾಗಿದೆ.ಜೊತೆಗೆ ನಿಮಗೆ ಯಾವುದಾದರೂ ರೀತಿಯ ರೋಗಗಳು ಆಂಟಿ ಕೊಳ್ಳಬಹುದು.

3,ಇನ್ನು ಹಾಸಿಗೆ ಕೆಳಗೆ ಶೊ ಚಪ್ಪಲಿಗಳನ್ನು ಕೂಡ ಬಿಡಬಾರದು.ಒಂದು ವೇಳೆ ಈ ರೀತಿ ಮಾಡಿದರೆ ಶತ್ರುಗಳು ಹೆಚ್ಚಾಗುತ್ತಾರೆ ಮತ್ತು ತೊಂದರೆಯನ್ನು ಕೂಡ ನೀಡುತ್ತಾರೆ. ಕೆಲಸ ಕಾರ್ಯಗಳು ಕೂಡ ನಿಂತುಹೋಗುತ್ತವೆ.4, ಇನ್ನು ಹಾಸಿಗೆ ಮೇಲೆ ಕುಳಿತುಕೊಂಡು ಊಟ ತಿಂಡಿ ಚಹಾ ಸೇವನೆ ಮಾಡಬಾರದು. ಇದರಿಂದ ಶತ್ರುಗಳ ದ್ವೇಷ ಮತ್ತು ಬಡತನವನ್ನು ಎದುರಿಸಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

5, ನಿಮ್ಮ ಹಾಸಿಗೆಯನ್ನು ಇನ್ನೊಬ್ಬರು ಬಳಸಿದರೆ ನಿಮ್ಮ ಮೇಲೆ ದೋಷ ಬೀರಬಹುದು. ನಂತರ ನಿಮಗೆ ಬಡತನ ಬರುತ್ತದೆ ಒಂದುವೇಳೆ ಶನಿ ದೇವರ ಅನುಗ್ರಹ ಇದ್ದರೆ ಅವರನ್ನು ತಡೆಯಲು ಯಾರಿಂದಲೂ ಸಾಧ್ಯವಾಗುವುದಿಲ್ಲ. ಆದ್ದರಿಂದ ಈ ರೀತಿಯ ತಪ್ಪುಗಳನ್ನು ಮಾಡಬೇಡಿ.

Related Post

Leave a Comment