ಬೆಲ್ಲದ ಜೊತೆ ಕರಿಮೆಣಸು ಮೊಸರು ಮಿಶ್ರಣ ಮಾಡಿ ಚಳಿಗಾಲದಲ್ಲಿ ಸೇವಿಸಿ ಆರೋಗ್ಯದ ಸಮಸ್ಯೆಗೆ ಹೇಳಿ ಗುಡ್ ಬಾಯ್

Written by Anand raj

Published on:

ಚಳಿಗಾಲದಲ್ಲಿ ಬೆಲ್ಲ ಮತ್ತು ಕರಿಮೆಣಸಿನ ಸೇವನೆಯು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಬೆಲ್ಲದ ಜೊತೆ ಸ್ವಲ್ಪ ಕರಿಮೆಣಸು ತಿಂದರೆ ಶೀತ ಮತ್ತು ಹಲವು ರೀತಿಯ ಸೋಂಕುಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಜೊತೆಗೆ ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಬೆಲ್ಲ ಮತ್ತು ಕರಿಮೆಣಸನ್ನು ನಿಯಮಿತವಾಗಿ ಸೇವಿಸುವುದರಿಂದ ಸಿಗುವಂತಹ 6 ಅದ್ಭುತ ಪ್ರಯೋಜನಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಕರಿಮೆಣಸು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ ಮತ್ತು ನಿಯಮಿತವಾಗಿ ಬೆಲ್ಲ ಮತ್ತು ಕರಿಮೆಣಸನ್ನು ಸೇವಿಸುವುದರಿಂದ ನೀವು ಅನೇಕ ರೀತಿಯ ಸೋಂಕುಗಳನ್ನು ತಪ್ಪಿಸಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಬೆಲ್ಲ ಮತ್ತು ಮೆಣಸಿನ ಸೇವನೆಯು ಶೀತ ಮತ್ತು ಜ್ವರದ ಸಮಸ್ಸೆಯನ್ನು ಸಹ ನಿಮಗೆ ಪ್ರಯೋಜನವನ್ನು ನೀಡುತ್ತದೆ.2,ಒಂದು ಬೌಲ್ ಮೋಸರಿನಲ್ಲಿ ಒಂದು ಸಣ್ಣ ತುಂಡು ಬೆಲ್ಲವನ್ನು ಹಾಕಿ ಮತ್ತು ಒಂದು ಚಿಟಿಕೆ ಕರಿ ಮೆಣಸು ಬೆರೆಸಿ ದಿನಕ್ಕೆ ಎರಡು ಬಾರಿ ಸೇವನೆ ಮಾಡಿದರೆ ಶೀತ ಮತ್ತು ಜ್ವರದ ಸಮಸ್ಸೆಗೆ ಪರಿಹಾರ ನೀಡುತ್ತದೆ.3, ಇನ್ನು ಬೆಲ್ಲ ಮತ್ತು ಕರಿ ಮೆಣಸಿನ ಸೇವನೆಯು ಕೀಲು ನೋವನ್ನು ಕಡಿಮೆ ಮಾಡಲು ಸಹ ಪರಿಣಾಮಕಾರಿಯಾಗಿದೆ.ಬೆಲ್ಲದಲ್ಲಿ ಸಾಕಷ್ಟು ಕಬ್ಬಿಣ ಮತ್ತು ಪೋಷಕಾಂಶಗಳು ಕಂಡು ಬರುತ್ತವೆ.ಇದು ದೇಹವನ್ನು ಬೆಚ್ಚಗೆ ಆಗಿಸುತ್ತದೆ ಮತ್ತು ಕೀಲು ನೋವಿನಿಂದ ನಿಮಗೆ ಪರಿಹಾರವನ್ನು ನೀಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

4,ಬೆಲ್ಲ ಮತ್ತು ಕರಿ ಮೆಣಸಿನ ಸೇವನೆಯು ಜೀರ್ಣ ಕ್ರಿಯೆಯನ್ನು ಸುಧಾರಿಸುತ್ತದೆ.ಇದರಿಂದ ನಿಮಗೆ ಹಸಿವು ಆಗುತ್ತದೆ.ಒಂದು ಚಮಚ ಬೆಲ್ಲದಲ್ಲಿ ಅರ್ಧ ಚಮಚ ಕರಿ ಮೆಣಸಿನ ಪುಡಿಯನ್ನು ಬೆರಸಿ ನಿತ್ಯ ಸೇವನೆ ಮಾಡಿ.ಇದರ ಸೇವನೆಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಸೆಗಳು ಕೂಡ ದೂರ ಆಗುತ್ತದೆ.5, ಇನ್ನು ಬೆಲ್ಲ ಮತ್ತು ಕರಿ ಮೆಣಸಿನ ಸೇವನೆಯು ಬೆನ್ನು ನೋವಿನ ಸಮಸ್ಸೆಯಲ್ಲಿ ನಿಮಗೆ ಪ್ರಯೋಜನವನ್ನು ನೀಡುತ್ತದೆ.ಇದಕ್ಕಾಗಿ ಒಂದು ಕಪ್ಪು ಬಿಸಿ ನೀರಿನಲ್ಲಿ ಒಂದು ಚಿಟಿಕೆ ಕರಿ ಮೆಣಸು ಮತ್ತು ಒಂದು ಚಮಚ ಬೆಲ್ಲದ ಪುಡಿಯನ್ನು ಸೇರಿಸಿ ಕುದಿಸಿ ಕುಡಿಯಿರಿ. ಇದು ಬೆನ್ನು ನೋವಿಗೆ ಪರಿಹಾರವನ್ನು ನೀಡುತ್ತದೆ.6, ಇನ್ನು ಕರಿ ಮೆಣಸು ಮತ್ತು ಬೆಲ್ಲದ ಸೇವನೆಯು ಋತು ಚಕ್ರದ ಸಮಯದಲ್ಲಿ ಸಮಸ್ಸೆಗಳಿಂದ ಪರಿಹಾರವನ್ನು ನೀಡುತ್ತದೆ.

Related Post

Leave a Comment