ನಿಮ್ಮ ಜೀವನದಲ್ಲಿ ನಡೆದಿರುವ ಕಷ್ಟಕರ ಸಮಸ್ಯೆಗಳಿಂದ ಬಹಳಷ್ಟು ಅಸಮಾಧಾನ ಉಂಟಾಗುತ್ತಿದ್ದರೆ ಈ ಮಂತ್ರ ಹೀಗೆ ಹೇಳಿಕೊಳ್ಳಿ!

Written by Anand raj

Published on:

ಕೆಲವರ ಜೀವನದಲ್ಲಿ ಅಶಾಂತಿ ದುಃಖ ಮಾನಸಿಕ ಒತ್ತಡ ತೊಂದರೆಗಳು ಹೆಚ್ಚಾಗುತ್ತಾ ಇರುತ್ತವೆ. ಅಂತಹ ಸಂದರ್ಭದಲ್ಲಿ ಸುಖ ಶಾಂತಿ ನೆಮ್ಮದಿ ಜೀವನದಲ್ಲಿ ಬರಬೇಕು ಎಂದರೆ ಈ ಒಂದು ಮಂತ್ರವನ್ನು ಪಟನೆ ಮಾಡಬೇಕು. ಲಲಿತ ಸಹಸ್ರನಾಮದಲ್ಲಿ ಬರುವ ಈ ಒಂದು ಮಂತ್ರವನ್ನು ನೀವು ಜಪ ಮಾಡುವುದರಿಂದ ನಿಮ್ಮ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.ಆ ಮಂತ್ರ ಯಾವುದು ಎಂದರೆ ಓಂ ಮೃಢಪ್ರಿಯಯೇ ನಮಃ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಮಂತ್ರದ ಅರ್ಥ ಏನು ಎಂದರೆ ಮೃಡ ಎಂದರೆ ಶಿವ. ಶಿವ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸುವವನ್ನು. ಈ ಮಂತ್ರ ಲಲಿತ ಸಹಸ್ರನಾಮದಲ್ಲಿ ಬರುತ್ತದೆ. ದೇವರ ಕೋಣೆಯಲ್ಲಿ ಕುಳಿತುಕೊಂಡು ದೇವರಿಗೆ ತುಪ್ಪದ ದೀಪವನ್ನು ಹಚ್ಚಿ ಈ ಮಂತ್ರವನ್ನು ಮೂರು ಶುಕ್ರವಾರ 101 ಬಾರಿ ಪಟನೆ ಮಾಡಬೇಕು. ಈ ರೀತಿಯಾಗಿ ಮಾಡಿದರೆ ಶಿವನು ಸುಖ ಶಾಂತಿ ನೆಮ್ಮದಿಯನ್ನು ಕೊಡುತ್ತಾನೆ.ಎಲ್ಲಾ ರೀತಿಯ ಅಶಾಂತಿಯನ್ನು ಹೋಗಲಾಡಿಸಿ ಪ್ರಶಾಂತತೆಯನ್ನು ನಿಮ್ಮ ಜೀವನದಲ್ಲಿ ಕರುಣಿಸುತ್ತಾನೆ.

ಒಂದುವೇಳೆ ಗಂಡ-ಹೆಂಡತಿಯರ ನಡುವೆ ಅಶಾಂತಿ ಇದ್ದರೆ ಮತ್ತು ಸಂಸಾರ ಮಾಡುವುದಕ್ಕೆ ಸಾಧ್ಯ ಆಗುತ್ತಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಈ ಮಂತ್ರವನ್ನು ಮಲಗುವ ಸಂದರ್ಭದಲ್ಲಿ 21 ಬಾರಿ ಪಟನೆ ಮಾಡಿ ಮಲಗುವುದರಿಂದ ಅವರ ಮಧ್ಯ ಅಂಡರ್ಸ್ಟ್ಯಾಂಡಿಂಗ್ ಎನ್ನುವುದು ಹೆಚ್ಚಾಗುತ್ತದೆ. ಅವರ ಸಂಸಾರಿಕ ಜೀವನ ಚೆನ್ನಾಗಿ ಹೋಗುತ್ತದೆ.ಇಬ್ಬರ ನಡುವೆ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಲಲಿತಾ ಸಹಸ್ರನಾಮದಲ್ಲಿ ಬರುವ ಈ ಒಂದು ಮಂತ್ರವನ್ನು ಪಟನೆ ಮಾಡುವುದರಿಂದ ನಿಮ್ಮ ಜಾತಕದಲ್ಲಿ ಇರುವ ಎಲ್ಲಾ ದೋಷಗಳು ನಿವಾರಣೆಯಾಗಿ.ಆ ಮಂತ್ರ ಯಾವುದು ಎಂದರೆ ” ಓಂ ಶರ್ಮದಾಯಿ ನಮಃ” . ದೇವರ ಕೋಣೆಯಲ್ಲಿ ದೇವರಿಗೆ ತುಪ್ಪದ ದೀಪವನ್ನು ಹಚ್ಚಿ 8 ಶುಕ್ರವಾರ ಮಂತ್ರವನ್ನು ಪಟನೆ ಮಾಡಬೇಕು.ಈ ರೀತಿ ಮಾಡಿದರೆ ನಿಮ್ಮ ಜೀವನದಲ್ಲಿ ಇರುವ ಎಲ್ಲಾ ರೀತಿಯ ಕಷ್ಟಗಳು ನಿವಾರಣೆಯಾಗುತ್ತದೆ.

Related Post

Leave a Comment