ಈ ವರ್ಷದ ಕೊನೆಯ ಭಯಂಕರ ಅಮಾವಾಸ್ಯೆ ಈ 5 ರಾಶಿಯವರು ಎಚ್ಚರ ಎಚ್ಚರ!

Written by Anand raj

Published on:

ಅಕ್ಟೋಬರ್ 6 2021 ಬುಧವಾರ ಬಹಳನೇ ವಿಶೇಷವಾದ ಶಕ್ತಿ ಶಾಲಿ ವಿಶೇಷವಾದ ದಿನ. ನಾಳೆ ವರ್ಷದ ಭಯಂಕರ ಮಹಾಲಯ ಅಮಾವಾಸ್ಯೆ. ಪಿತೃಪಕ್ಷದ ಕಡೆಯದಿನ.ಈ ಬಾರಿಯ ಶಕ್ತಿಶಾಲಿ ಅಮವಾಸ್ಯೆಯಲ್ಲಿ ರಾಶಿ ಚಕ್ರದಲ್ಲಿ ಹಲವಾರು ಬದಲಾವಣೆ ಉಂಟಾಗುತ್ತದೆ ಎಂದು ಪಂಡಿತೋತ್ತಮರು ಕೇಳುತ್ತಿದ್ದಾರೆ. ನಾಳೆಯ ಅಮಾವಾಸ್ಯೆ ಸಲುವಾಗಿ ನಾಳೆ ದಿನ ಈ ರಾಶಿಯವರು ಸ್ವಲ್ಪ ಎಚ್ಚರದಿಂದ ಇರುವುದು ಬಹಳನೇ ಉತ್ತಮ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ನಾಳೆ ಅಮಾವಾಸ್ಯೆಯ ಪರಿಣಾಮ ಯಾವೆಲ್ಲಾ ರಾಶಿ ಚಕ್ರದಲ್ಲಿ ಪರಿಣಾಮ ಉಂಟಾಗುತ್ತಿದೆ ಎಂದರೆ ಮೇಷ ರಾಶಿ, ಮಿಥುನ ರಾಶಿ,ವೃಶ್ಚಿಕ ರಾಶಿ, ತುಲಾ ರಾಶಿ ಮತ್ತು ಸಿಂಹ ರಾಶಿ.ಈ 5 ರಾಶಿಯ ವ್ಯಕ್ತಿಗಳು ಜೀವನದಲ್ಲಿ ನಾಳೆ ದಿನ ಸ್ವಲ್ಪ ಕಷ್ಟಗಳನ್ನು ನೋಡುವಂತಹ ಸಂದರ್ಭ ಬರುವ ಸಾಧ್ಯತೆ ಇರುವುದರಿಂದ ನಾಳೆಯಾ ದಿನ ಈ 5 ರಾಶಿಯವರು ಸ್ವಲ್ಪ ಎಚ್ಚರಿಕೆಯಿಂದ ಇರುವುದು ಬಹಳನೇ ಉತ್ತಮ. ಯಾವುದೇ ಒಂದು ವಿಷಯದಲ್ಲಿ ವ್ಯಾಪಾರದಲ್ಲೂ ಸ್ವಲ್ಪ ಜಾಗ್ರತೆಯನ್ನು ವಹಿಸುವುದು ಒಳ್ಳೆಯದು.ಈ 5 ರಾಶಿಯವರಿಗೆ ನಾಳೆ ಮಾತ್ರ ಕಷ್ಟಕರವಾದ ದಿನ ಮತ್ತು ಇನ್ನು ಉಳಿದ ದಿನಗಳು ಒಳ್ಳೆಯ ದಿನ ಆರಂಭವಾಗುವ ಸಾಧ್ಯತೆ ಇದೆ.

ನಾಳೆಯಿಂದ ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು.ಈ ರಾಶಿಯವರು ಯಾವುದೇ ಕಾರಣಕ್ಕೂ ನಾಳೆ ದೂರ ಪ್ರಯಾಣವನ್ನು ಮಾಡಬೇಡಿ. ನಾಳೆ ಬೆಳಗ್ಗೆ ವಿಶೇಷವಾಗಿ ದೇವರನ್ನು ಪೂಜೆಯನ್ನು ಮಾಡಿದರೆ ಒಳ್ಳೆಯದಾಗುತ್ತದೆ. ಈ ರೀತಿ ಮಾಡುವುದರಿಂದ ನೆಮ್ಮದಿಯ ವಾತಾವರಣ ಸೃಷ್ಟಿಯಾಗುತ್ತದೆ. ನಾಳೆ ದೇವರ ಪೂಜೆ ಮಾಡುವುದು ಮಾತ್ರವಲ್ಲ ಹಿರಿಯರಿಗೆ ಪೂಜೆ ಮಾಡುವುದು ಗೌರವ ಸಲ್ಲಿಸುವುದು ಬಡವರಿಗೆ ದಾನ ಮಾಡುವುದು ಹಿರಿಯರಿಗೆ ಅನ್ನದಾನ ಮಾಡುವುದು ಈ ರೀತಿಯಾಗಿ ಮಾಡಿದರೆ ಖಂಡಿತವಾಗಿಯೂ ನಾಳೆಯ ದಿನ ಒಳ್ಳೆಯ ಜೀವನ ಆರಂಭವಾಗಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment