ಮಹಿಳೆಯರು ಮನೆಯಲ್ಲಿ ಈ 5 ತಪ್ಪು ಮಾಡಿದರೆ ಗಂಡನಿಗೆ ಮತ್ತು ಮನೆಗೆ ಒಳ್ಳೆಯದಲ್ಲ..

Written by Anand raj

Published on:

ಮಹಿಳೆಯರು ಮನೆಯ ಒಳಗೆ ಈ 5 ಕೆಲಸಗಳನ್ನು ಎಂದಿಗೂ ಮಾಡಬಾರದು. ಇಲ್ಲವಾದರೆ ಮನೆಯಲ್ಲಿ ದುಃಖ ದಾರಿದ್ರತೆ ಬಡತನ ಎಲ್ಲವೂ ಬರುತ್ತದೆ. ಇಂತಹ ಸಮಯದಲ್ಲಿ ತಾಯಿ ಲಕ್ಷ್ಮೀದೇವಿ ಕೋಪಗೊಂಡು ಆ ಮನೆಯನ್ನು ಬಿಟ್ಟು ಹೋಗುತ್ತಾಳೆ.ಪ್ರಾಚೀನ ಗ್ರಂಥಗಳಲ್ಲಿ ಪ್ರತಿಯೊಬ್ಬ ಗಂಡ-ಹೆಂಡತಿಯರ ರೂಪವನ್ನು ಶಿವ-ಪಾರ್ವತಿಯ ರೂಪಾ ಎಂದು ತಿಳಿಯಲಾಗಿದೆ. ಗಂಡ-ಹೆಂಡತಿಯರು ಅರ್ಧಂಗಿ ಆಗಿರುತ್ತಾರೆ. ಈ ಕಾರಣದಿಂದ ಹೆಂಡತಿಗೆ ಅರ್ಧಾಂಗಿನಿ ಎಂದು ಕರೆಯುತ್ತಾರೆ.ಮದುವೆಯಾದ ನಂತರ ಗಂಡನ ಭಾಗ್ಯವು ಹೆಂಡತಿಯೊಂದಿಗೆ ಹೊಂದಿಕೊಂಡು ಇರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಹೆಂಡತಿ ಮಾಡಿದ ಪುಣ್ಯ ಕಾರ್ಯದ ಫಲವು ಗಂಡನಿಗೂ ಸಹ ಸಿಗುತ್ತದೆ. ಅದೇ ರೀತಿ ಹೆಂಡತಿ ಮಾಡಿದ ತಪ್ಪು ಕೆಲಸಗಳ ಪ್ರಭಾವವು ಕೂಡ ಗಂಡನಿಗೂ ಸಿಗುತ್ತದೆ.ಹಿಂದೂ ಸಮಾಜದಲ್ಲಿ ಸ್ತ್ರೀಯರನ್ನು ಮನೆಯ ಮಹಾಲಕ್ಷ್ಮಿ ಅಥವಾ ಅನ್ನಪೂರ್ಣೇಶ್ವರಿಗೆ ಹೋಲಿಸಲಾಗಿದೆ. ಆದರೆ ಕೆಲವು ಮಹಿಳೆಯರ ತಪ್ಪುಗಳ ಕಾರಣದಿಂದ ತಾಯಿ ಲಕ್ಷ್ಮೀದೇವಿ ಸಿಟ್ಟಾಗುತ್ತಾಳೆ.ಕೆಲವು ಹೆಣ್ಣುಮಕ್ಕಳು ತಪ್ಪು ಮಾಡುವುದರಿಂದ ದಾರಿದ್ರ, ಬಡತನ, ಜಗಳಗಳು, ಅಶಾಂತಿ ಸೃಷ್ಟಿಸುವ ಸಾಧ್ಯತೆ ಹೆಚ್ಚಾಗಿ ಇರುತ್ತದೆ.

1, ಸಂಜೆಯ ಸಮಯದಲ್ಲಿ ಹೆಣ್ಣು ಮಕ್ಕಳು ತಲೆಕೂದಲನ್ನು ಬಿಟ್ಟುಕೊಂಡು ತಿರುಗಾಡ ಬಾರದು.ಈ ರೀತಿ ಮಾಡುವುದು ಶಾಸ್ತ್ರಗಳ ಪ್ರಕಾರ ಸರಿಯಲ್ಲ.ಸಂಜೆಯ ವೇಳೆ ಕೂದಲುನುಗಳನ್ನು ಬಿಟ್ಟುಕೊಂಡು ತಲೆ ಬಾಚುವುದರಿಂದ ಮನೆಯ ಒಳಗೆ ನಕಾರಾತ್ಮಕ ಶಕ್ತಿ ಪ್ರವೇಶ ಮಾಡುತ್ತದೆ. ಇಂತಹ ಸ್ಥಿತಿಯಲ್ಲಿ ತಾಯಿ ಲಕ್ಷ್ಮೀದೇವಿ ಎಂದಿಗೂ ವಾಸ ಮಾಡುವುದಿಲ್ಲ.

2, ಮನೆಯ ಮುಖ್ಯದ್ವಾರದ ಬಳಿ ತಾಯಿ ಲಕ್ಷ್ಮೀದೇವಿಯಾ ನಿಲುವು ಸರಿಯಲ್ಲ. ಮುಖ್ಯದ್ವಾರದ ಬಳಿ ಚರ್ಚೆ ಮಾಡುವುದು, ಏನಾದರೂ ತಿನ್ನುವುದು ಈ ರೀತಿಯಾಗಿ ಮಾಡಬಾರದು. ಒಂದು ವೇಳೆ ಈ ರೀತಿ ಮಾಡಿದರೆ ತಾಯಿ ಲಕ್ಷ್ಮೀದೇವಿ ಎಂದಿಗೂ ಪ್ರವೇಶ ಮಾಡುವುದಿಲ್ಲ. ಮುಖ್ಯವಾಗಿ ಮುಖ್ಯದ್ವಾರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.

3, ಯಾವುದೇ ಕಾರಣಕ್ಕೂ ಸೂರ್ಯದಯ ಆಗುವತನಕ ಮಹಿಳೆಯರು ಮಲಗಬಾರದು. ಒಂದು ವೇಳೆ ಈ ರೀತಿ ಮಾಡಿದರೆ ಮನೆಗೆ ಬಂದಿರುವ ಸಿರಿಸಂಪತ್ತು ಹೋಗುತ್ತದೆ. ನಂತರ ಮನೆಯಲ್ಲಿ ನಕಾರಾತ್ಮಕ ಶಕ್ತಿ ವಾಸವಾಗಿರುತ್ತದೆ. ಹಾಗಾಗಿ ಮುಂಜಾನೆ ಎದ್ದ ತಕ್ಷಣ ದೇವರನ್ನು ನೆನೆಯುತ್ತ ಅಂಗೈ ದರ್ಶನವನ್ನು ಮೊದಲು ಮಾಡಬೇಕು. ಇದರಿಂದ ದಿನವು ಚೆನ್ನಾಗಿ ಕಳೆಯುತ್ತದೆ.

4, ರಾತ್ರಿಯ ವೇಳೆ ಎಂಜಲು ಪಾತ್ರೆಗಳನ್ನು ಇಡಬಾರದು. ಇದು ನಕಾರಾತ್ಮಕ ಶಕ್ತಿಯನ್ನು ಹರಡುತ್ತದೆ. ಈ ಕಾರಣದಿಂದ ತಾಯಿ ಲಕ್ಷ್ಮೀದೇವಿ ಎಂದಿಗೂ ವಾಸ ಮಾಡುವುದಿಲ್ಲ. ಎಷ್ಟು ಸಾಧ್ಯವೋ ಅಷ್ಟು ಅಡುಗೆಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.5, ಯಾವ ಮನೆಯಲ್ಲಿ ಗಂಡ-ಹೆಂಡತಿ ಜಗಳ ಆಡುತ್ತಾರೋ ಅಂತಹ ಮನೆಯಲ್ಲಿ ತಾಯಿ ಲಕ್ಷ್ಮೀದೇವಿ ಎಂದಿಗೂ ನೆಲೆಸುವುದಿಲ್ಲ. ಇದರಿಂದ ಸುಖ-ಶಾಂತಿ-ನೆಮ್ಮದಿ ಎಲ್ಲಾ ಹಾಳಾಗುತ್ತದೆ. ಮುಖ್ಯವಾಗಿ ದ್ವಾರದ ಬಳಿ ಬಂದ ಭಿಕ್ಷುಕನನ್ನು ತಿರಸ್ಕಾರ ಮಾಡುತ್ತಾರೋ ಇಂತಹ ಮನೆಯಲ್ಲಿ ತಾಯಿ ಲಕ್ಷ್ಮೀದೇವಿ ಪ್ರವೇಶ ಮಾಡುವುದಿಲ್ಲ. ಹಾಗಾಗಿ ಈ ತಪ್ಪುಗಳನ್ನು ಯಾವುದೇ ಕಾರಣಕ್ಕೂ ಮಹಿಳೆಯರು ಮಾಡಬಾರದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment