ಈ ಗಿಡದ ಎಲೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಬುದ್ದಿ ಶಕ್ತಿ ಚೂರುಕಾಗುತ್ತದೆ!

Written by Anand raj

Published on:

ಉತ್ತಮವಾಗಿ ದೀರ್ಘವಾಗಿ ಬಾಳುವುದಕ್ಕೆ ಆಯುರ್ವೇದದಲ್ಲಿ ಅನೇಕ ಮಾರ್ಗಗಳನ್ನು ಸೂಚಿಸಲಾಗಿದೆ. ಸಸ್ಯ ಶಾಸ್ತ್ರದ ಪ್ರಕಾರ ಒಂದೆಲಾಗ ಅಥವಾ ಬ್ರಾಹ್ಮೀ ಸರಸ್ವತಿಯಾ ಆರೋಗ್ಯದ ಔಷದಿ ಆಹಾರವಾಗಿಯೂ ಉಪಯೋಗಕ್ಕೆ ಬರುವ ಒಂದು ಸಸ್ಯ.ಹೆಚ್ಚು ನೀರು ಇರುವ ಜಾಗಾದಲ್ಲಿ ಬೆಳೆಯುತ್ತದೆ.ಈ ಗಿಡದ ಕಾಂಡವು ಬಳ್ಳಿಯಂತೆ ಹರಡಿಕೊಂಡು 3-4 ಅಂಗುಲದ ಎತ್ತರಕ್ಕೆ ಬೆಳೆಯುತ್ತದೆ.ಎಲೆಗಳು ಹಸಿರು ಬಣ್ಣದಿಂದ ಕೂಡಿ ದುಂಡದಾಗಿ ಇರುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಈ ಸಸ್ಯ ಪ್ರಾಚೀನಕಾಲದಿಂದಲೂ ಔಷದಿ ಗುಣವಿದೆ ಎಂದೂ ಗುರುತಿಸಿಕೊಂಡಿದೆ.ಇದರ ಎಲ್ಲಾ ಭಾಗಗಳು ಆರೋಗ್ಯಕರ ರಕ್ಷಕ ಗುಣಗಳನ್ನು ಔಷದಿ ಗುಣವನ್ನು ಹೊಂದಿದೆ.ಇದು ವೈಜ್ಞಾನಿಕವಾಗಿ ಸಾಬೀತು ಕೂಡ ಆಗಿದೆ.ನರಗಳಿಗೆ ದಿವ್ಯ ಔಷದಿ ಎಂದೂ ಆಯುರ್ವೇದದಲ್ಲಿ ಪರಿಗಣಿಸುತ್ತಾರೆ . ಈ ಗಿಡದಲ್ಲಿ ಇರುವ ಗುಣಗಳು ಎಂದರೆ ಬುದ್ದಿಯನ್ನು ಹೆಚ್ಚಿಸುವ ಗುಣವನ್ನು ಹೊಂದಿದೆ.

ನೆನಪಿನ ಶಕ್ತಿ ವರ್ಧಕ ಆಯಸ್ಸು ವೃದ್ಧಿ ವರ್ಧಕ, ಭೌತಿಕ ಸಾಮರ್ಥ್ಯ, ಮೆದುಳಿನ ಶಕ್ತಿಯನ್ನು ವೃದ್ಧಿಸುವುದು ಮತ್ತು ಸ್ವರ ಮತ್ತು ದೇಹ ಕಾಂತಿ ವೃದ್ಧಿಸುವ ಗುಣಗಳನ್ನು ಹೊಂದಿರುವ ದಿವ್ಯ ಔಷದಿಯು ಆಗಿದೆ.ಪ್ರತಿನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಗಿಡದ ಎಲೆಯನ್ನು ತೆಗೆದುಕೊಂಡು ಸೇವನೆ ಮಾಡಬಹುದು.ಇದರ ಸೇವನೇ ಮಾಡುವುದರಿಂದ ಜ್ಞಾಪಕ ಶಕ್ತಿ ಹೆಚ್ಚಾಗುವುದರ ಜೊತೆಗೆ ಮೆದುಳಿನ ಶಕ್ತಿಯನ್ನು ಕೂಡ ವೃದ್ಧಿ ಸುತ್ತದೆ ಹಾಗೂ ಮೆದುಳಿಗೆ ಸಂಬಂಧಿಸಿದ ಎಲ್ಲಾ ಕಾಯಿಲೆಯನ್ನು ಹೋಗಲಾಡಿಸುತ್ತದೆ.

ಇನ್ನು ಮಲಬದ್ಧತೆ ಸಮಸ್ಸೆ ಇದ್ದಾರೆ ಈ ಗಿಡದಿಂದ ತಯಾರಿಸಿದ ಪಲ್ಯ ಅಥವಾ ಚೆಟ್ನಿಯನ್ನು ಸೇವಿಸಬಹುದು.ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ಊಟದ ಜೊತೆಗೆ ಈ ಗಿಡದ ಚೆಟ್ನಿ ಸೇವಿಸುವುದು ಆರೋಗ್ಯಕ್ಕೆ ಉತ್ತಮವಾಗಿದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment