ಈ ವರ್ಷದ ಎರಡನೇ ಸೂರ್ಯ ಗ್ರಹಣ ಬಹಳ ಭಯಂಕರ ಈ ರಾಶಿಯ ಜನರು ಅಕ್ಟೋಬರ್ 25 ರಂದು ಬಹಳ ಎಚ್ಚರಿಕೆಯಿಂದ ಇರಬೇಕು!

Written by Anand raj

Published on:

ಈ ವರ್ಷದ ಎರಡನೇ ಸೂರ್ಯ ಗ್ರಹಣವು ಅಕ್ಟೋಬರ್ 25ರ ಮಂಗಳವಾರ ಸಂಭವಿಸುತ್ತಿದೆ. ಇದು ಮಂಗಳವಾರ ಸಂಜೆ 4:25ಕ್ಕೆ ಪ್ರಾರಂಭವಾಗಿ ಸಂಜೆ 5:42ಕ್ಕೆ ಕೋನೇಗೊಳ್ಳುತ್ತದೆ. 2022ರ ಈ ಮೊದಲ ಗ್ರಹಣವು ಏಪ್ರಿಲ್ 30ರ ಶನಿವಾರದಂದು ಸಂಭವಿಸಲಿದೆ. ಇನ್ನು ಈ ವರ್ಷದ ಕೊನೆಯ ಸೂರ್ಯ ಗ್ರಹಣವು ಅಕ್ಟೋಬರ್ 25ರಂದು ಪ್ರಾರಂಭವಾದರೆ ಯುರೋಪ್ ಆಫ್ರಿಕಾ ಕಂಡದ ಏಷ್ಯಾ ಭಾಗದ, ನೈರುತ್ಯ ಭಾಗ ಹಾಗು ಅಟ್ಲಾರ್ಟಿಕ್ ಭಾಗ ಕಾಣುವುದು. ಈ ಒಂದು ದಿನ ಗರ್ಭಿಣಿ ಮಹಿಳೆಯರು ಕೆಲವೊಂದು ರಾಶಿಯವರು ಕೆಲವು ಮುನ್ನೆಚ್ಚರಿಕೆಗಳನ್ನು ಕ್ರಮಗಳನ್ನು ಕೈಗೊಳ್ಳಬೇಕು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಧಾರ್ಮಿಕ ಗ್ರಂಥಗಳ ಪ್ರಕಾರ ಸೂತಕದ ಅವಧಿಯಲ್ಲಿ ಯಾವುದೇ ಮಂಗಳಕರ ಅಥವಾ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ವಿಶೇಷವಾಗಿ ಗರ್ಭಿಣಿಯಾರು ಈ ಸಮಯದಲ್ಲಿ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಏಕೆಂದರೆ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಮೇಲೆ ಇದು ಪರಿಣಾಮವನ್ನು ಬಿರುತ್ತದೆ.

ಈ ಹಾನಿಕಾರಕ ಕಿರಣಗಳಿಂದ ಗರ್ಭಿಣಿಯಾರು ಮತ್ತು ಮಕ್ಕಳು ಹೆಚ್ಚು ಪರಿಣಾಮವನ್ನು ಅನುಭವಿಸಬೇಕಾಗುತ್ತದೆ. ಹಾಗಾಗಿ ಮುನ್ನೆಚ್ಚರಿಕೆಯ ಕ್ರಮವನ್ನು ತೆಗೆದುಕೊಳ್ಳಬೇಕು. ಇನ್ನು ಸೂರ್ಯ ಗ್ರಹಣದ ದಿನ ಈ ಕೆಲವೊಂದು ರಾಶಿಯವರಿಗೆ ಬಹಳಷ್ಟು ಅದೃಷ್ಟ ಕುಲಹಿಸುತ್ತದೆ. ಈ ರಾಶಿಯವರ ಅದೃಷ್ಟ ದುಪ್ಪಟ್ಟು ಆಗುತ್ತದೆ. ಯಾವುದೇ ಒಂದು ಕೆಲಸ ಕಾರ್ಯವನ್ನು ಈ ಸೂರ್ಯ ಗ್ರಹಣದ ನಂತರ ಈ ರಾಶಿಯವರು ಆರಂಭ ಮಾಡಿದರೆ ಬಹಳಷ್ಟು ಯಶಸ್ಸನ್ನು ಪಡೆಯುತ್ತಾರೆ. ಜೊತೆಗೆ ಲಾಭವನ್ನು ಗಳಿಸುತ್ತಾರೆ. ಇನ್ನು ವ್ಯಾಪಾರ ವ್ಯವಹಾರದಲ್ಲಿ ಸಾಕಷ್ಟು ಆರ್ಥಿಕ ಲಾಭವನ್ನು ಇವರು ಕಂಡುಕೊಳ್ಳುತ್ತಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಜೊತೆಗೆ ಇವರ ವೈವಾಹಿಕ ಜೀವನ ಉತ್ತಮವಾಗಿ ಇರುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಮಕ್ಕಳು ಪ್ರಗತಿಯನ್ನು ಸಾಧಿಸುತ್ತಾರೆ. ಆದರೂ ಕೂಡ ದೂರದ ಪ್ರಯಣವನ್ನು ಸ್ವಲ್ಪ ಮುಂದುಡುವುದು ತುಂಬಾ ಒಳ್ಳೆಯದು. ಸಾಧ್ಯವಾದರೆ ಸೂರ್ಯ ಗ್ರಹಣ ಸಮಯದಲ್ಲಿ ಮನೆಯಲ್ಲಿ ಇರುವುದು ಉತ್ತಮ ಎಂದು ಸೂಚಿಸಲಾಗಿದೆ. ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುವು ಎಂದರೆ ತುಲಾ ರಾಶಿ ವೃಶ್ಚಿಕ ರಾಶಿ ಧನಸ್ಸು ರಾಶಿ ಮೇಷ ರಾಶಿ ಮಿಥುನ ರಾಶಿ ಕಟಕ ರಾಶಿ ಮತ್ತು ಕುಂಭ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರು ನಿಮ್ಮ ಇಷ್ಟ ದೇವರನ್ನು ಕಾಮೆಂಟ್ ನಲ್ಲಿ ತಿಳಿಸಿ.

Related Post

Leave a Comment