ಪ್ರೀತಿ ಎಂಬುದು ಎಲ್ಲಾ ವಿಚಾರದಲ್ಲೂ ಅಗತ್ಯವಾದದ್ದು. ಮುಖ್ಯವಾಗಿ ಒಂದು ಉತ್ತಮ ಸಂಬಂಧ ಕಾಪಾಡಿಕೊಳ್ಳಬೇಕೆಂದರೆ ಅಲ್ಲಿ ಪ್ರೀತಿ ಇರಲೇಬೇಕು. ಪ್ರೇಮ ವಿವಾಹವಾಗಲಿ, ಅರೇಂಜ್ಡ್ ಮ್ಯಾರೇಜ್ ಆಗಲಿ ಆ ಸಂಬಂಧದಲ್ಲಿ ಪ್ರೀತಿ ಇರಬೇಕು. ಇನ್ನು ನಿಮಗೆ ತಿಳಿಯದ ಒಂದು ಸಂಗತಿಯನ್ನು ಇಂದು ನಾವು ಹೇಳಹೊರಟಿದ್ದೇವೆ. ಜೋತಿಷ್ಯ ಶಾಸ್ತ್ರದ ಮೂಲಕ ನಿಮ್ಮ ಪ್ರೀತಿ ಪಾತ್ರರು ಎಷ್ಟು ರೊಮ್ಯಾಂಟಿಕ್ ಎಂದು ತಿಳಿದುಕೊಳ್ಳಬಹುದು. ಹೇಗೆ ಎಂದು ಮುಂದೆ ತಿಳಿದುಕೊಳ್ಳೋಣ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಮೇಷ: ಮೇಷ ರಾಶಿಯ ಜನರು ಮಂಗಳದಿಂದ ಪ್ರಭಾವಿತರಾಗಿರುತ್ತಾರೆ. ಹೀಗಾಗಿ ಹೆಚ್ಚಿನ ಧೈರ್ಯ ಮತ್ತು ಶಕ್ತಿಯನ್ನು ಹೊಂದಿರುತ್ತಾರೆ. ಇದರ ಜೊತೆಗೆ ಈ ರಾಶಿಯ ಜನರು ಪ್ರೀತಿ ಮಾಡೋದ್ರಲ್ಲಿ ನಿಸ್ಸೀಮರು. ಕೊಟ್ಟ ಒಂದಿಷ್ಟು ಪ್ರೀತಿಗೆ ಮಗದಷ್ಟು ಪ್ರೀತಿ ಕೊಡುತ್ತಾರೆ ಈ ರಾಶಿಯ ಜನರು. ಈ ರಾಶಿಯ ಜನರನ್ನು ಕಂಡ ತಕ್ಷಣ ಪ್ರೀತಿಯಾಗುತ್ತದೆ.
ವೃಷಭ: ಈ ರಾಶಿಯವರು ತುಂಬಾ ರೊಮ್ಯಾಂಟಿಕ್ ಆಗಿದ್ದು, ಸಂಗಾತಿಯನ್ನು ಹೆಚ್ಚಾಗಿ ಪ್ರೀತಿಸುತ್ತಾರೆ. ಈ ರಾಶಿಚಕ್ರದ ಜನರು ಪ್ರೀತಿಯಲ್ಲಿ ಬಿದ್ದಾಗ ತಮ್ಮ ಸಂಗಾತಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಮಾತಿನಲ್ಲೇ ರೊಮ್ಯಾಂಟಿಕ್ ನಡತೆಯನ್ನು ಹೊಂದಿರುತ್ತಾರೆ.
ಕರ್ಕಾಟಕ: ಈ ರಾಶಿಯ ಜನರು ಸಾಧ್ಯವಾದಷ್ಟು ಬೇಗ ತಮ್ಮ ಸಂಬಂಧವನ್ನು ಬಲಪಡಿಸಲು ಮುಂದಾಗುತ್ತಾರೆ. ಅಷ್ಟೇ ಅಲ್ಲದೆ, ತಮ್ಮ ಪ್ರೀತಿಪಾತ್ರರಿಗಾಗಿ ಏನು ಬೇಕಾದ್ರೂ ಮಾಡೋಕೆ ರೆಡಿ ಇರುತ್ತಾರೆ. ಹೊಸ ರೀತಿಯ ರೊಮ್ಯಾಂಟಿಕ್ ವಿಚಾರಗಳ ಮೂಲಕ ತಮ್ಮ ಸಂಗಾತಿಯೊಂದಿಗೆ ಫ್ಲರ್ಟ್ ಮಾಡುತ್ತಾರೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಸಿಂಹ: ಸಿಂಹ ರಾಶಿಯ ಜನರು ತಮ್ಮ ಸಂಗಾತಿಯ ಬಗ್ಗೆ ತುಂಬಾ ಸೂಕ್ಷ್ಮವಾಗಿರುತ್ತಾರೆ. ಈ ರಾಶಿಯ ಜನರು ಪ್ರೀತಿಯಲ್ಲಿ ಬಿದ್ದಾಗ ಅದನ್ನು ಪಡೆಯಲು ಏನು ಬೇಕಾದ್ರೂ ಮಾಡ್ತಾರೆ. ಜೊತೆಗೆ ತಮ್ಮ ಪ್ರೀತಿಯ ಸಂಗಾತಿಯನ್ನು ಸಂತೋಷವಾಗಿರಿಸಲು ಪ್ರಯತ್ನಿಸುತ್ತಾರೆ.—ವೃಶ್ಚಿಕ: ವೃಶ್ಚಿಕ ರಾಶಿಯ ಜನರ ನಡವಳಿಕೆಯೇ ಸಂಗಾತಿ ಹೆಚ್ಚಾಗಿ ಪ್ರೀತಿಸುವಂತೆ ಮಾಡುತ್ತದೆ. ಇವರಲ್ಲಿ ಪ್ರೀತಿಸುವ ಅದ್ಭುತ ಕಲೆಯಿದೆ. ಈ ರಾಶಿಯ ಜನರು ತಮ್ಮ ಸಂಗಾತಿಯನ್ನು ಅಗಾಧವಾಗಿ ಪ್ರೀತಿಸುತ್ತಾರೆ