1st OCT 2022!ಕರ್ಮದಿಂದ ಲಾಭದ ಫಲಗಳು!

Written by Anand raj

Updated on:

ವರ್ಷ 2022 ಸೆಪ್ಟೆಂಬರ್ 30ನೇ ತಾರೀಕಿನ ದಿನದ ಗ್ರಹ ನಕ್ಷತ್ರಗಳ ಸ್ಥಿತಿ ಗತಿಗಳನ್ನು ನೋಡುವುದಾದರೇ. ಸೆಪ್ಟೆಂಬರ್ 30ನೇ ತಾರೀಕು ಶುಕ್ರವಾರದ ದಿನ ಅಶ್ವಿನಿ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿ ಇರಲಿದೆ. ಈ ತಿಥಿ ಈ ದಿನದ ರಾತ್ರಿ 10:34 ನಿಮಿಷದವರೆಗೂ ಇರಲಿದ್ದು. ನಂತರ ಷಷ್ಠಿಯ ತಿಥಿ ಪ್ರಾರಂಭಗೊಳ್ಳಲಿದೆ.ಜೊತೆಗೆ ಈ ದಿನ ರಾತ್ರಿ ಅನುರಾಧ ನಕ್ಷತ್ರದ ಗೋಚರವೀರಲಿದ್ದು. ನಂತರದಲ್ಲಿ ಜೇಷ್ಠ ನಕ್ಷತ್ರದ ಗೋಚರ ಪ್ರಾರಂಭಗೊಳ್ಳಲಿದೆ.ಈ ದಿನದ ರಾತ್ರಿ 10:33 ನಿಮಿಷದವರೆಗೂ ಪ್ರತಿ ಹೆಸರಿನ ಯೋಗ ಇರಲಿದ್ದು. ನಂತರ ಆವಿಷ್ಮನ್ ಹೆಸರಿನ ಯೋಗ ಪ್ರಾರಂಭ ಆಗುತ್ತದೆ. ಚಂದ್ರ ದೇವನು ಈ ದಿನ ವೃಶ್ಚಿಕ ರಾಶಿಯಲ್ಲಿ ಗೋಚರಿಸಲಿದ್ದು.

ಇನ್ನು ಸೂರ್ಯ ದೇವನು ಕನ್ಯಾ ರಾಶಿಯಲ್ಲಿ ವಿರಾಜಮನರಾಗಲಿದ್ದಾನೆ. ಈ ದಿನ ಅಭಿಜಿತ್ ಮುಹೂರ್ತವು ಬೆಳಗಿನ 11:47 ನಿಮಿಷದಿಂದ ಹಿಡಿದು ಮದ್ಯಾಹ್ನನದ 12:35 ನಿಮಿಷದವರೆಗೆ ಇರಲಿದೆ.ನಂತರದಲ್ಲಿ ಅಕ್ಟೋಬರ್ ತಿಂಗಳಿನ 01ನೇ ತಾರೀಕಿನ ದಿನದ ಗ್ರಹ ಯೋಗ ನಕ್ಷತ್ರಗಳ ಫಲಗಳನ್ನು ತಿಳಿಯುವುದಾದರೆ. ಅಕ್ಟೋಬರ್ 01ನೇ ತಾರೀಕು ಶನಿವಾರದ ದಿನ.ಇದು ಅಶ್ವಿನಿ ಮಾಸ ಶುಕ್ಲ ಪಕ್ಷದ ಷಷ್ಠಿಯ ತಿಥಿ ಇರಲಿದೆ.ಈ ತಿಥಿ ಈ ದಿನದ ರಾತ್ರಿ 8:46 ನಿಮಿಷದವರೆಗೂ ಇರಲಿದ್ದು. ನಂತರ ಸಪ್ತಮಿ ತಿಥಿ ಪ್ರಾರಂಭಗೊಳ್ಳಲಿದೆ. ಜೊತೆಗೆ ಈ ದಿನ ಸಂಜೆ 6:41 ನಿಮಿಷದವರೆಗೂ ಜೇಷ್ಠ ನಕ್ಷತ್ರದ ಗೋಚರವೀರಲಿದ್ದು. ನಂತರದಲ್ಲಿ ಮೂಲ ನಕ್ಷತ್ರದ ಗೋಚರ ಪ್ರಾರಂಭಗೊಳ್ಳಲಿದೆ. ಚಂದ್ರ ದೇವನು ಈ ದಿನ ವೃಶ್ಚಿಕ ರಾಶಿಯಲ್ಲಿ ಗೋಚರಿಸಲಿದ್ದು.

ಇನ್ನು ಸೂರ್ಯ ದೇವನು ಕನ್ಯಾ ರಾಶಿಯಲ್ಲಿ ವಿರಾಜಮನರಾಗಲಿದ್ದಾನೆ. ಈ ದಿನ ಅಭಿಜಿತ್ ಮುಹೂರ್ತವು ಬೆಳಗಿನ 11:47 ನಿಮಿಷದಿಂದ ಹಿಡಿದು ಮದ್ಯಾಹ್ನನದ 12:34 ನಿಮಿಷದವರೆಗೆ ಇರಲಿದೆ.ಈ ಮಾಹಿತಿ ಆಧಾರದ ಮೇಲೆ ಕುಂಭ ರಾಶಿಯ ಯೋಗಫಲಗಳನ್ನು ನೋಡವುದಾದರೆ ಸೆಪ್ಟೆಂಬರ್ ತಿಂಗಳಿನ 30ನೇ ತಾರೀಕಿನ ದಿನದ ಕುಂಭ ರಾಶಿಯ ಫಲಗಳನ್ನು ತಿಳಿದುಕೊಳ್ಳುವುದಾದರೆ ಈ ದಿನದಂದು ಚಂದ್ರ ದೇವನು ಬೆಳಗ್ಗೆ 6:05 ನಿಮಿಷಕ್ಕೆ ತನ್ನ ನೀಚ ರಾಶಿ ಮೂಲಕ ದಶಮಾ ಭಾವದಲ್ಲಿ ಗೋಚರಿಸಲಿದ್ದಾನೆ. ಇದರಿಂದ ಇಲ್ಲಿ ಎರಡೂವರೆ ದಿನಗಳಿಂದ ಉಂಟಾಗಿದ್ದ ಚಂದ್ರ ರಾಹುವಿನ ಗ್ರಹಣ ದೋಷದ ಅಂತ್ಯ ಉಂಟಾಗಲಿದೆ. ಇಲ್ಲಿಂದ ನಿಮ್ಮ ಶುಭ ಸಮಯ ಪ್ರಾರಂಭ ಆಗಲಿದೆ.

ಈ ವಿಶೇಷ ದಿನದಂದು ಸುಖ ಸೌಲಭ್ಯಗಳ ಪ್ರಾಪ್ತಿ ಉಂಟಾಗಲಿದೆ. ಇಲ್ಲಿ ಜನ್ಮ ಭೂಮಿಯಲ್ಲಿ ವಿಶೇಷ ಲಾಭ ಕೂಡ ಸಿಗಲಿದೆ. ಈ ದಿನದಂದು ಮಾತ ಪುತ್ರರ ಸುಖದ ಪ್ರಾಪ್ತಿ ಕೂಡ ಉಂಟಾಗಲಿದೆ. ಇಲ್ಲಿ ಸ್ತ್ರೀಯರೊಂದಿಗೆ ನಿಮ್ಮ ಸಂಬಂಧ ಉತ್ತಮವಾಗಿರಲಿದೆ.

ಈ ವಿಶೇಷ ದಿನದಂದು ನಿಮ್ಮ ಮನೆಯಲ್ಲಿ ಬೆಲೆ ಬಾಳುವ ವಸ್ತುಗಳ ಆಗಮನ ಆಗಬಹುದಾಗಿದೆ. ಇಲ್ಲಿ ಭೂಮಿ ಹಾಗು ವಾಹನ ಸುಖ ಕಂಡಿತ ಸಿಗಲಿದೆ. ಇಲ್ಲಿ ಕೆಲವು ಜಾತಕದವರು ಆಭರಣ ಮತ್ತು ಬಟ್ಟೆಯ ಖರೀದಿ ಕೂಡ ಮಾಡಬಹುದು. ಇಲ್ಲಿ ನಿಮ್ಮ ಶರೀರಿಕ ದೌರ್ಬಲ್ಯತೇ ಕೂಡ ನಿಮ್ಮಿಂದ ದೂರಗೊಳ್ಳಲಿದ್ದು ಇಲ್ಲಿ ಎಲ್ಲಾ ರೀತಿಯಿಂದಲೂ ನೀವು ಪ್ರಸನ್ನಚಿತ್ತಾರಾಗಿ ರಂಗೋಳಿಸುತ್ತೀರಿ. ನಿಮಗೆ ಖುಷಿ ವಿಚಾರ ಕೇಳಿ ಬರುತ್ತದೆ. ಇಲ್ಲಿ ವ್ಯಾಪಾರ ಮಾಡುವವರೆಗೂ ಕೂಡ ಸಮಯ ತುಂಬಾ ಚೆನ್ನಾಗಿ ಇದೆ ಮತ್ತು ಲಾಭ ಪ್ರಾಪ್ತಿ ಆಗಲಿದೆ.ವಿದ್ಯಾರ್ಥಿಗಳಿಗೂ ಕೂಡ ತುಂಬಾ ಒಳ್ಳೆಯ ಸಮಯ ಮತ್ತು ಓದಿದನಲ್ಲಿ ಏಕಾಗ್ರತೆಯನ್ನು ಹೊಂದಲಿದ್ದಾರೆ.ಹಣಕಾಸಿನ ಕೊರತೆ ಕೂಡ ಕಂಡು ಬರುವುದಿಲ್ಲ.ಬದಲಿಗೆ ಹಣಕಾಸಿನ ಕೊರತೆಯಿಂದಾಗಿ ನಿಂತುಹೋಗಿದ್ದ ನಿಮ್ಮ ಬಹುತೇಕ ಕಾರ್ಯಗಳು ಕೂಡ ಈ ದಿನದಂದು ಸಂಪನ್ನಗೊಳ್ಳಬಹುದಾಗಿದೆ.

ಅಕ್ಟೋಬರ್ ತಿಂಗಳಿನ 01ನೇ ತಾರೀಕಿನ ದಿನದ ಕುರಿತು ತಿಳಿದುಕೊಳ್ಳುವುದಾದರೆ, ಈ ದಿನ ಚಂದ್ರ ದೇವನು ಚತುರ್ದ್ಬಾವದಲ್ಲಿ ಗೋಚರಿಸಲಿದ್ದಾನೆ.ಹೀಗಾಗಿ ಈ ವಿಶೇಷ ದಿನದಂದು ಕೂಡ ನಿಮ್ಮ ಭೌತಿಕ ಸುಖದಲ್ಲಿ ಕಂಡಿತ ವೃದ್ಧಿ ಕಂಡು ಬರುತ್ತದೆ. ಇಲ್ಲಿ ನಿಮ್ಮ ಮನೆಗೆ ದುಬಾರಿ ಮತ್ತು ಬೆಲೆಬಾಳುವ ವಸ್ತುಗಳ ಆಗಮನವಾಗಲಿವೆ. ವಿಷೇಷವಾಗಿ ಇಲ್ಲಿ ನಿಮಗೆ ಜನ್ಮ ಭೂಮಿಗೆ ಯಾತ್ರೆಗೆ ಹೊರಡುವ ಅವಕಾಶದ ಪ್ರಾಪ್ತಿ ಕೂಡ ಉಂಟಾಗುತ್ತದೆ.

ಈ ದಿನ ನಿಮ್ಮ ಸಂಗಾತಿ ಸಂಬಂಧಿಗಳ ಸಂಬಂಧವನ್ನು ಅತ್ಯಂತ ಉತ್ತಮ ರೀತಿಯಲ್ಲಿ ನಿಭಾಯಿಸಿ ಕಂಡುಬರುವಾಲಿದ್ದಿರಿ. ನೀವು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಸಾಧ್ಯ ಆಗಲಿದೆ. ಇಲ್ಲಿ ಕರ್ಮ ಹಿನಾರು ಕೂಡ ತಮ್ಮ ಕೆಲಸದ ಕುರಿತಾಗಿ ಸಾಕಷ್ಟು ಫೋಕಸ್ಡ್ ಆಗಿ ಕಂಡು ಬರಲಿದ್ದಾರೆ. ಈ ದಿನ ಕೂಡ ನಿಮ್ಮ ಪಾಲಿಗೆ ಅತ್ಯಂತ ಶುಭ ಕರ ಫಲಗಳನ್ನು ನೀಡಲಿದೆ. ಅದರೆ ನಿಮಗೆ ಯಾವುದೇ ರೀತಿಯ ಸಮಸ್ಸೆ ಕಂಡು ಬರುವುದಿಲ್ಲ.

ಇಲ್ಲಿ ವಿದ್ಯಾರ್ಥಿಗಳಿಗೂ ಉತ್ತಮ ಸಮಾಯವಾಗಿದೆ. ಒಟ್ಟಾರೆ ಈ ಎರಡು ದಿನ ಲಾಭ ದಾಯಕವಾಗಿ ಇರಲಿದೆ.ತಪ್ಪದೆ ಈ ಸಮಯವನ್ನು ಸದುಪಯೋಗ ಮಾಡಿಕೊಳ್ಳಬಹುದು. ಇನ್ನು ನೀವು ಪರಿಹಾರ ಮಾಡಿಕೊಳ್ಳಲು ಬಯಸುವುದಾದರೆ ಶುಕ್ರವಾರದ ದಿನದಂದು ಕೆಂಪು ಪುಷ್ಪಗಳಿಂದ ಲಕ್ಷ್ಮಿ ಮಾತೆಯ ಆರಾಧನೆ ಮಾಡುವುದು ಜೊತೆಗೆ ಶನಿವಾರದ ದಿನದಂದು ಆಂಜನೇಯ ಸ್ವಾಮಿಗೆ ಸಿಹಿ ತಿನಿಸನ್ನು ಸಮರ್ಪಿಸುವುದರೊಂದಿಗೆ ಬೆಳಗಿನ ಸಮಯದಲ್ಲಿ ಹನುಮಾನ್ ಚಾಲೀಸವನ್ನು ಪಟಿಸುವುದು ಮಾಡಬೇಕು.

Related Post

Leave a Comment