ಇಂದು ಮಧ್ಯರಾತ್ರಿಯಿಂದ ಈ 6 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ಶನಿದೇವನ ಕೃಪೆಯಿಂದ ದುಡ್ಡಿನ ಸುರಿಮಳೆಯೇ ಸುರಿಯುತ್ತದೆ

Written by Anand raj

Published on:

ಮಧ್ಯರಾತ್ರಿಯಿಂದ ಶನೇಶ್ವರನ ಕೃಪೆ ಈ 6 ರಾಶಿಯವರಿಗೆ ಸಿಗಲಿದೆ. ಇವರಎಲ್ಲಾ ಕಷ್ಟಗಳಿಗೆ ಪರಿಹಾರ ಸಿಗಲಿದೆ. ಈ ರಾಶಿಯವರ ಮುಂದಿನ ದಿನಗಳು ಶಕ್ತಿಯುತ ಮತ್ತು ಸಕಾರಾತ್ಮಕ ದಿನಗಳು ಆಗಿರುತ್ತದೆ. ಮುಂದಿನ ದಿನದ ಆರಂಭವೂ ತುಂಬಾ ಚೆನ್ನಾಗಿರುತ್ತದೆ ಹಾಗೂ ಕೆಲವು ಒಳ್ಳೆಯ ಸುದ್ದಿಗಳನ್ನು ಬೆಳಗ್ಗೆಯಿಂದ ಪಡೆಯಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

ಕಚೇರಿಯಲ್ಲಿ ನಿಮ್ಮ ಗಮನವನ್ನು ಕೆಲಸದ ಮೇಲೆ ಕೇಂದ್ರೀಕರಿಸಿದರೆ ಉತ್ತಮವಾಗಿರುತ್ತದೆ. ಸಹದ್ಯೋಗಿಗಳೊಂದಿಗೆ ಹೊಂದಾಣಿಕೆ ಉತ್ತಮವಾಗಿರುತ್ತದೆ. ಆದರೆ ಯಾರಿಂದಲೂ ಏನನ್ನು ನಿರೀಕ್ಷಿಸಬೇಡಿ. ಕಬ್ಬಿಣ ಅಥವಾ ಮರದ ವ್ಯಾಪಾರ ಮಾಡುವವರು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು.

ಹೊಸ ವ್ಯವಹಾರವನ್ನು ಪ್ರಾರಂಭ ಮಾಡಿದ್ದಾರೆ ಅಪಾರ ಲಾಭ ಸಿಗುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಹಾಗೂ ನಿಮ್ಮ ಮನೆ ಶಾಂತವಾಗಿರುತ್ತದೆ. ಮುಂದಿನ ದಿನದಲ್ಲಿ ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ ಮತ್ತು ಅನಗತ್ಯ ಖರ್ಚುಗಳನ್ನು ತಪ್ಪಿಸುತ್ತಿರ.ನಿಮ್ಮ ಕೆಲವು ಪ್ರಮುಖ ಕೆಲಸಗಳಲ್ಲಿ ವ್ಯವಹಾರ ಮತ್ತು ಕಾನೂನು ಅಡಚಣೆ ಎದುರಿಸುತ್ತಿದ್ದರೆ ನಾಳೆಯಿಂದ ಹೆಚ್ಚಿನ ಪರಿಹಾರವನ್ನು ಪಡೆಯಬಹುದು.

ನಿಮ್ಮ ಎಲ್ಲಾ ಸಮಸ್ಯೆ ಇವತ್ತು ಕೊನೆಗೊಳ್ಳುವ ಸಾಧ್ಯತೆ ಇದೆ. ಉದ್ಯೋಗಸ್ಥರು ತಮ್ಮ ಕಠಿಣ ಪರಿಶ್ರಮದ ಉತ್ತಮ ಫಲಿತಾಂಶವನ್ನು ಪಡೆಯುವ ಬಲವಾದ ಸಾಧ್ಯತೆಯೂ ಇದೆ. ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಮುಖ ಚರ್ಚೆಗಳನ್ನು ನಡೆಸಬಹುದು ಹಾಗೂ ನಿಮಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ.

ಆರ್ಥಿಕ ದೃಷ್ಟಿಯಿಂದ ಈ ದಿನವು ನಿಮಗೆ ತುಂಬಾ ಲಾಭದಾಯಕವಾಗಿದೆ. ಇನ್ನು ವೆಚ್ಚಗಳು ಕಡಿಮೆಯಾಗಬಹುದು ಹಾಗೂ ಬಜೆಟ್ ಮೀರಿ ಹೋಗದೆ ಇರುವುದು ಒಳ್ಳೆಯದು. ಇನ್ನು ನಿಮ್ಮ ಪ್ರಿಯಕರನೊಂದಿಗೆ ಬಹಳ ರೋಮ್ಯಾಂಟಿಕ್ ಸಮಯವನ್ನು ಕಳೆಯುತ್ತೀರ.

ಇನ್ನು ಶನಿದೇವನ ಕೃಪೆಯನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ಮಿಥುನ ರಾಶಿ,ಕನ್ಯಾ ರಾಶಿ, ಸಿಂಹ ರಾಶಿ,ಮಕರ ರಾಶಿ, ಕುಂಭ ರಾಶಿ ಮತ್ತು ಧನಸ್ಸು ರಾಶಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

Related Post

Leave a Comment