ಇಂದು ವರ್ಷದ ಮೊದಲ ಹುಣ್ಣಿಮೆ ಈ ಚಿಕ್ಕ ಉಪಾಯ ಮಾಡಿ!

Written by Anand raj

Published on:

ಜನವರಿ 6ನೇ ತಾರೀಕು ವರ್ಷದ ಮೊದಲ ಹುಣ್ಣಿಮೆ ಇದೆ. ಈ ಒಂದು ಹುಣ್ಣಿಮೆ ಬಹಳ ವಿಶೇಷ ಎಂದು ಹೇಳಲಾಗುತ್ತದೆ. ಕ್ಯಾಲೆಂಡರ್ ಪ್ರಕಾರ ವರ್ಷದಲ್ಲಿ ಮೊದಲು ಬರುತ್ತಿರುವ ಹುಣ್ಣಿಮೆ ಆಗಿದೆ. ಈ ಒಂದು ಕಾರಣದಿಂದ ಈ ಹುಣ್ಣಿಮೆ ಬಹಳ ವಿಶೇಷ ಎಂದು ಹೇಳಲಾಗುತ್ತದೆ. ಈ ಒಂದು ಉಪಾಯವನ್ನು ಬೆಳ್ಳಗೆ ಅಥವಾ ಸಂಜೆ ಆದರೂ ಮಾಡಬಹುದು. ಬೆಳಗ್ಗೆ ಎದ್ದು ಸ್ನಾನವನ್ನು ಮಾಡಿಕೊಳ್ಳಬೇಕು. ನಂತರ ದೇವರಿಗೆ ದೀಪವನ್ನು ಹಚ್ಚಬೇಕು. ನಂತರ ಒಂದು ರೂಪಾಯಿ ತೆಗೆದುಕೊಂಡು ಹುಲಿಯಮ್ಮ ದೇವಿಯನ್ನು ನೆನಸಿಕೊಂಳ್ಳಬೇಕು. ಏಕೆಂದರೆ ಹುಣ್ಣಿಮೆ ದಿನ ಹುಲಿಯಮ್ಮ ನನ್ನು ನೆನಸಿಕೊಂಡರೆ ಪ್ರಭಾವ ತುಂಬಾ ಜಾಸ್ತಿ ಇರುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇನ್ನೂ ಒಂದು ರೂಪಾಯಿ ನಾಣ್ಯವನ್ನು ಕೈಯಲ್ಲಿ ಇಟ್ಟುಕೊಂಡು ಹುಲಿಯಮ್ಮನನ್ನು ಮನಸ್ಸಿನಲ್ಲಿ ನೆನಪಿಸಿಕೊಂಡು ನಿಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು. ನಂತರ ಈ 1 ರೂಪಾಯಿಗೆ ಶಕ್ತಿಯನ್ನು ತುಂಬು ಎಂದು ಹುಳಿಯಾಮ್ನ ಬಳಿ ಕೇಳಿಕೊಳ್ಳಬೇಕು. ನಂತರ ಇದನ್ನು ನೀವು ಪ್ರತಿದಿನ ಬಳಸುವ ಪರ್ಸ್ ನಲ್ಲಿ ಇಡಬೇಕು. ಇದನ್ನು ನೀವು ಯಾವುದೇ ಕಾರಣಕ್ಕೂ ಖರ್ಚು ಮಾಡಬಾರದು. ಈ ರೀತಿ ಮಾಡಿದರೆ ನಿಮ್ಮ ಜೀವನದಲ್ಲಿ ಸಾಕಷ್ಟು ಕಷ್ಟಗಳು ಕಡಿಮೆ ಆಗುತ್ತದೆ. ಅಷ್ಟೇ ಅಲ್ಲದೆ ನಿಮ್ಮ ಆರ್ಥಿಕ ಪರಿಸ್ಥಿತಿ ವೃದ್ಧಿ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment