ಕ್ಯಾನ್ಸರ್ ಬಂದರೆ ಸಾವು ಖಚಿತವೋ ಅದೇ ರೀತಿ ಅದನ್ನು ನಿಯಂತ್ರಣ ಮಾಡಿಕೊಳ್ಳಬಹುದು. ಇದಕ್ಕಾಗಿ ಆಹಾರ ಪದ್ದತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಆರಂಭದಿಂದಲೇ ತಂದುಕೊಂಡು ತುಂಬಾ ಕಟ್ಟುನಿಟ್ಟಾಗಿ ಆಹಾರ ಪದ್ದತಿಯನ್ನು ಅನುಸರಿಸುವುದರಿಂದ ಈ ಭಯಂಕರ ಕಾಯಿಲೆ ಅನ್ನು ನಿಯಂತ್ರಣದಲ್ಲಿ ಇಡಬಹುದು.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ತ್ವಚೆಯ ಅನಾರೋಗ್ಯಕ್ಕೆ ಕಾರಣವಾಗಿ ಚರ್ಮದ ಸೌಂದರ್ಯವನ್ನು ಹಾಳು ಮಾಡುವ ಸಮಸ್ಯೆ ಎಂದರೆ ಅದು ಚರ್ಮದ ಕ್ಯಾನ್ಸರ್.ಕೆಲವರಿಗೆ ಗಂಟುಗಳ ರೂಪದಲ್ಲಿ ಚರ್ಮದ ಮೇಲ್ಭಾಗದಲ್ಲಿ ಕಂಡು ಬಂದು ಕ್ಯಾನ್ಸರ್ ಸಮಸ್ಯೆಗೆ ಕಾರಣವಾದರೆ, ಇನ್ನು ಕೆಲವರಿಗೆ ಚರ್ಮದ ಮೇಲೆ ಗಾಯಗಳ ರೀತಿ, ಸೋಂಕುಗಳ ರೀತಿ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ.
ಕ್ಯಾನ್ಸರ್ ವಾಸಿ ಮಾಡುವ ಕಾಯಿಲೆ ಖಂಡಿತ ಅಲ್ಲ. ಹಾಗಾಗಿ ಇದನ್ನು ಬರದಂತೆ ಎಚ್ಚರಿಕೆ ವಹಿಸುವುದು ತುಂಬಾ ಅಗತ್ಯ.ಚರ್ಮದ ಕ್ಯಾನ್ಸರ್ ವಿರುದ್ಧ ಹೋರಾಡುವ ಕೆಲವೊಂದು ಹಣ್ಣು-ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ ಹೆಚ್ಚು ಅನುಕೂಲವಿದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಇದಕ್ಕೆ ಅನುಕೂಲಕರವಾದ ತರಕಾರಿ ಎಂದರೆ ಅದು ಸೀಮೆಬದನೆಕಾಯಿ. ಸಂಶೋಧಕರು ತಮ್ಮ ಅಧ್ಯಯನಗಳಿಂದ ಹೇಳುವ ಪ್ರಕಾರ ಸೀಮೆಬದನೆಕಾಯಿ ತನ್ನಲ್ಲಿ ಎರಡು ಪ್ರಭೇದದ ಆಂಟಿಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿದೆ. ಸಪೋನಿನ್ ಮತ್ತು ಫ್ಲೇವನಾಯ್ಡ್. ಇವುಗಳು ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ ಕ್ಯಾನ್ಸರ್ ಸಮಸ್ಯೆಯ ವಿರುದ್ಧ ರಕ್ಷಣೆ ನೀಡುತ್ತವೆ.
ಸೀಮೆ ಬದನೆಕಾಯಿಯ ಒಳ ಭಾಗದಲ್ಲಿ ಹಾಗೂ ಮೇಲ್ಭಾಗದ ಸಿಪ್ಪೆಯಲ್ಲಿ ಮಾರಕ ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುವ ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ಹೇರಳವಾಗಿ ಕಂಡುಬರುತ್ತದೆ.ಹಾಗಾಗಿ ಇದು ಚರ್ಮದ ಕ್ಯಾನ್ಸರ್ ಸಮಸ್ಯೆಯ ವಿರುದ್ಧ ರಕ್ಷಣಾತ್ಮಕ ಹಾಗೂ ಪರಿಣಾಮಕಾರಿ ಪ್ರಭಾವ ಬೀರುತ್ತದೆ.