ನಿಮ್ಮ ಮನೆಯಲ್ಲಿ ಒಂದು ಗಾಜಿನ ಲೋಟಕ್ಕೆ ಕಲ್ಲು ಉಪ್ಪು ಹಾಕಿ ಮನೆಯ ಈ ಜಾಗದಲ್ಲಿ ಇಟ್ಟರೆ ಅದ್ಬುತವಾದ ಫಲಗಳು ನಿಮಗೆ ದೊರೆಯುತ್ತದೆ.ಸಾಕ್ಷಾತ್ ಶನಿ ದೇವರ ಕೃಪೆಗೆ ನೀವು ಪಾತ್ರರಾಗುತ್ತೀರಾ. ಶನಿ ದೇವರ ಅನುಗ್ರಹ ಇತ್ತು ಎಂದರೆ ಮನೆಯಲ್ಲಿ ಕಷ್ಟಗಳು ಕಡಿಮೆಯಾಗುತ್ತದೆ. ಪ್ರತಿಯೊಬ್ಬರ ಮನೆಯಲ್ಲೂ ಕಷ್ಟಗಳು ಸರ್ವೇಸಾಮಾನ್ಯ. ಮನೆಯಲ್ಲಿ ಅತೀ ಹೆಚ್ಚು ಹಣಕಾಸಿನ ಸಮಸ್ಯೆ ಇದ್ದರೆ ಯಾವುದೇ ಕೆಲಸ ಮಾಡಿದರು ನಷ್ಟ ಆಗುತ್ತಿದ್ದಾರೆ ಈ ಒಂದು ಚಿಕ್ಕ ತಂತ್ರವನ್ನು ಮಾಡಿ ನೋಡಿ.ಈ ತಂತ್ರವನ್ನು ಮಾಡುತ್ತ ಬಂದರೆ ಪ್ರತಿವಾರಕ್ಕೂ ಸಮಸ್ಸೆಗಳು ಕಡಿಮೆ ಆಗುತ್ತದೆ.ವಿಶೇಷವಾದ ಬದಲಾವಣೆ ಉಂಟಾಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಒಂದು ಗಾಜಿನ ಲೋಟ ತೆಗೆದುಕೊಂಡು ನಿಮ್ಮ ಎರಡು ಮುಷ್ಠಿಯಷ್ಟು ಕಲ್ಲು ಉಪ್ಪನ್ನು ಹಾಕಬೇಕು.ಬಲಗೈ ನಲ್ಲಿ ಸ್ವಲ್ಪ ಕಲ್ಲು ಉಪ್ಪು ಮತ್ತು ಎಡಗೈಯಲ್ಲಿ ಸ್ವಲ್ಪ ಕಲ್ಲು ಉಪ್ಪನ್ನು ಸೇರಿಸಿ ಒಂದು ಗಾಜಿನ ಲೋಟಕ್ಕೆ ಹಾಕಬೇಕು.ಗಾಜಿನ ಲೋಟದ ಕೆಳಗೆ ತಟ್ಟೆ ಇಟ್ಟು ಸ್ನಾನ ಮಾಡುವ ಸ್ಥಳದಲ್ಲಿ ಇಡಬೇಕು. ಈ ರೀತಿಯಾಗಿ ಶನಿವಾರದ ದಿನ ಮಾಡುವುದರಿಂದ ಮನೆಯಲ್ಲಿರುವ ನಕಾರತ್ಮಕ ಶಕ್ತಿಗಳು ಕಡಿಮೆಯಾಗುತ್ತದೆ.ಉಪ್ಪಿಗೆ ವಿಶೇಷವಾದ ಶಕ್ತಿ ಇರುತ್ತದೆ. ಮನೆಯಲ್ಲಿರುವ ಕೆಟ್ಟ ಆಲೋಚನೆಗಳು ಕೆಟ್ಟ ಶಕ್ತಿಗಳನ್ನು ಉಪ್ಪು ಸೆಳೆದುಕೊಳ್ಳುತ್ತದೆ.
ಸ್ನಾನ ಮಾಡುವ ಸ್ಥಳದಲ್ಲಿ ಇಡುವುದರಿಂದ ಅದ್ಭುತವಾದ ಫಲ ಸಿಗುತ್ತದೆ. ನಂತರ ಮುಂದಿನ ಶನಿವಾರ ತೆಗೆದು ಅದನ್ನು ಕಸಕ್ಕೆ ಹಾಕಬೇಕು. ಪ್ರತಿವಾರ ಈ ಕೆಲಸವನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವ ಎಲ್ಲಾ ರೀತಿಯ ಕಷ್ಟಗಳು ನಿವಾರಣೆಯಾಗುತ್ತದೆ.ಶತ್ರು ಬಾಧೆ ನಿವಾರಣೆಯಾಗುತ್ತದೆ. ಹಣಕಾಸಿನ ಸಮಸ್ಯೆ ಕೂಡ ಕಡಿಮೆಯಾಗುತ್ತದೆ.ಇನ್ನು ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆಯ ದಿನ ಇದನ್ನು ಬದಲಿಸಬಹುದು.ಜೊತೆಗೆ ಕಲ್ಲು ಉಪ್ಪನ್ನು ಸ್ನಾನ ಮಾಡುವ ನೀರಿಗೆ ಬೆರೆಸಿ ಸ್ನಾನ ಮಾಡಬೇಕು. ಈ ರೀತಿ ಮಾಡುವುದರಿಂದ ದೃಷ್ಟಿದೋಷ ನಿವಾರಣೆಯಾಗುತ್ತದೆ.