ಈ ನೀರನ್ನು ಕುಡಿಯುವುದರಿಂದ ಜೀವನಪರ್ಯಂತ ಅರೋಗ್ಯವಾಗಿ ಇರುತ್ತೀರಾ.ಈ ಮನೆಮದ್ದು ಕುಡಿಯುವುದರಿಂದ ವಯಸ್ಸು ಆದರೂ ತುಂಬಾನೇ ಆಕ್ಟಿವ್ ಇರುತ್ತಿರಿ. ಈ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಮುಖ್ಯವಾಗಿ ಕೆಟ್ಟ ಕಲ್ಮಶವನ್ನು ಹೊರ ಹಾಕುತ್ತದೆ. ದೇಹವನ್ನು ಡಿಟ್ಯಾಕ್ಸ್ ಮಾಡುತ್ತದೆ. ದೇಹದಲ್ಲಿ ರಕ್ತ ಶುದ್ಧಿ ಇದ್ದರೆ ನಿಮ್ಮ ದೇಹ ತುಂಬಾ ಆಕ್ಟಿವ್ ಆಗಿ ಇರುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ .9916788844call/ whatsap
ಜೀರಿಗೆ ದೇಹಕ್ಕೆ ತಂಪು ಮತ್ತು ಹೀಟ್ ಅನ್ನು ಕೂಡ ಕೊಡುತ್ತದೆ. ಇದರಲ್ಲಿ ಮೆಗ್ನಿಷಿಯಂ ಕ್ಯಾಲ್ಸಿಯಂ ಐರನ್ ಫೋಸ್ಪರಸ್, ವಿಟಮಿನ್ ಎ, ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಕೆ ಅಂಶಗಳು ಇವೇ. ಇನ್ನು ಒಂದು ಚಮಚ ಜೀರಿಗೆಯನ್ನು ಒಂದು ಗ್ಲಾಸ್ ನೀರಿನಲ್ಲಿ ಹಾಕಿ ರಾತ್ರಿ ನೆನಸಿ ಇಡಬೇಕು. ಇದನ್ನು ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಹಾಗೆ ಕುಡಿದರೆ ದೇಹಕ್ಕೆ ತಂಪು ಕೊಡುತ್ತಾದೇ.
ಇನ್ನು ಮಳೆಗಾಲದಲ್ಲಿ ಈ ನೀರನ್ನು ಚೆನ್ನಾಗಿ ಕುದಿಸಿ ಕುಡಿಯಬೇಕು. ಈ ಜೀರಿಗೆ ನೀರು ಕುಡಿಯುವುದರಿಂದ ಎದೆ ಉರಿ ಸಮಸ್ಸೆ ಬರುತ್ತಿದ್ದಾರೆ, ಆಸಿಡಿಟಿ, ಗ್ಯಾಸ್ ಸಮಸ್ಸೆ ಬೇಗ ಕಡಿಮೆ ಆಗುತ್ತದೆ. ಈ ಜೀರಿಗೆ ನೀರು ಮುಖ್ಯವಾಗಿ ಮಹಿಳೆಯರಿಗೆ ಪಿರೇಡ್ಸ್ ಟೈಮ್ ನಲ್ಲಿ ಬರುವ ಹೊಟ್ಟೆ ನೋವನ್ನು ಕಡಿಮೆ ಮಾಡುತ್ತದೆ. ಈ ಜೀರಿಗೆ ನೀರು ಕುಡಿಯುವುದರಿಂದ ತಲೆ ನೋವು ಕೂಡ ಕಡಿಮೆ ಆಗುತ್ತದೆ. ಜೀರಿಗೆ ಕಷಾಯ ಕುಡಿಯುವುದರಿಂದ ನಿಶಕ್ತಿ ದೂರ ಆಗುತ್ತದೆ ಮತ್ತು ತಿಂದ ಆಹಾರ. ಚೆನ್ನಾಗಿ ಜೀರ್ಣ ಆಗುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ .9916788844call/ whatsap