ರಕ್ತ ಹೀನತೆ ಸಮಸ್ಸೆಯಿಂದ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಬಳಲುತ್ತಿದ್ದಾರೆ. ದೇಹದಲ್ಲಿ ರಕ್ತ ಕಡಿಮೆ ಅದರೆ ನಿಶಕ್ತಿ ಸುಸ್ತು ತಲೆ ಸುತ್ತುವುದು ಕೂದಲು ಉದುರುವುದು ಮುಖದಲ್ಲಿ ಕಳೆ ಇಲ್ಲದೆ ಇರುವುದು ಹಾಗು ಇತರ ಅರೋಗ್ಯ ಸಮಸ್ಸೆಗಳು ಪ್ರಾರಂಭ ಆಗುತ್ತವೆ. ರಕ್ತ ಹೀನತೆ ಯಿಂದ ತಕ್ಷಣ ಪರಿಹಾರ ಪಡೆಯಲು ಬಿಳಿ ಏಳ್ಳು ಸೇವನೆ ಮಾಡಿದರೆ ಸಾಕು.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಸುಲಭವಾಗಿ ದೊರೆಯುವ ಏಳ್ಳುನಿಂದ ಹಲವರು ರೀತಿಯ ಅರೋಗ್ಯದ ಲಾಭಗಳು ಇವೇ. ಏಳ್ಳುನಲ್ಲಿ ಕ್ಯಾಲ್ಸಿಯಂ ಇದೆ. ಇದು ಮೂಳೆಗಳ ಅರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹದಲ್ಲಿ ರಕ್ತದ ಒತ್ತಡವನ್ನು ನಿಯಂತ್ರಿಸುತ್ತಾದೇ. ಫೈಬರ್ ಅಂಶ ಅಧಿಕವಿದೆ. ಆಹಾರ ಬಹುಬೇಗ ಜೀರ್ಣ ಆಗುತ್ತದೆ. ಚರ್ಮ ದ ಆರೋಗ್ಯವನ್ನು ವೃದ್ಧಿಸುತ್ತದೆ ಮತ್ತು ಕೂದಲಿನ ಅರೋಗ್ಯಕ್ಕೆ ಉತ್ತಮ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಬಿಳಿ ಏಳ್ಳು ಸೇವನೆ ಮಾಡಿದರೆ ರಕ್ತ ಹೀನತೆ ಸಮಸ್ಸೆಯನ್ನು ದೂರ ಮಾಡುತ್ತದೆ. ದೇಹಕ್ಕ ಶಕ್ತಿಯನ್ನು ಒದಗಿಸುತ್ತದೆ. ಇನ್ನು ಒಂದು ಚಮಚ ಬಿಳಿ ಏಳ್ಳನ್ನು ರಾತ್ರಿ ನೀರಿನಲ್ಲಿ ನೆನಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಬೇಕು. ನಂತರ ಆ ನೀರನ್ನು ಕುಡಿಯಿರಿ. 15 ದಿನ ಈ ರೀತಿ ಮಾಡಿದರೆ ಸಾಕು ಉತ್ತಮ ಫಲಿತಾಂಶ ದೊರೆಯುತ್ತದೆ. ನಿಮ್ಮ ಆರೋಗ್ಯದ ವೃದ್ಧಿಗಾಗಿ ಈ ಬಿಳಿ ಏಳ್ಳನ್ನು ಈ ರೀತಿಯಾಗಿ ಸೇವಿಸಬಹುದು. ಇನ್ನು ಅಡುಗೆಯಲ್ಲೂ ಕೂಡ ಏಳ್ಳನ್ನು ಬಳಸಬಹುದು. ಇನ್ನು ಗರ್ಭಿಣಿ ಮಹಿಳೆಯಾರು ಬಿಳಿ ಏಳ್ಳನ್ನು ಸೇವಿಸಬೇಡಿ.