ಕೂದಲು ಉದುರುವಿಕೆ ಸಮಸ್ಯೆ ಹಲವರಲ್ಲಿ ಕಂಡುಬರುತ್ತದೆ. ತಲೆ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುವ ಅಗತ್ಯವಾದ ಒಂದು ಮನೆಮದ್ದನ್ನು ಪ್ರತಿಯೊಬ್ಬರು ಬಳಸಿನೋಡಿ.ಕೂದಲು ಉದುರುವ ಸಮಸ್ಯೆಗೆ ಇದರಿಂದ ಉತ್ತಮ ಪರಿಹಾರ ಸಿಗುತ್ತದೆ. ಮೊದಲು ಒಂದು ಮಿಕ್ಸಿ ಜಾರಿಗೆ ಒಂದು ಚಿಕ್ಕ ಈರುಳ್ಳಿಯನ್ನು ಹಾಕಿ. ಇದಕ್ಕೆ ಒಂದು ಚಮಚ ಮೆತ್ಯ ಕಾಳನ್ನು ಹಾಕಿ.ಕನಿಷ್ಠ ಎರಡು ಗಂಟೆ ಆದರೂ ನೀರಿನಲ್ಲಿ ಮೆಂತ್ಯಕಾಳನ್ನು ನೆನಸಿರಬೇಕು.ಇವೆರಡನ್ನು ಪೇಸ್ಟ್ ಮಾಡಿ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ನಂತರ ಇದಕ್ಕೆ ಎರಡು ಚಮಚ ಸಾಸಿವೆ ಎಣ್ಣೆಯನ್ನು ಹಾಕಿ. ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ.ತಲೆಗೆ ಹೇರ್ ಪ್ಯಾಕ್ ರೀತಿಯಲ್ಲಿ ಇದನ್ನು ಹಾಕಿ.ಅದರೆ ಈ ಪ್ಯಾಕ್ ಹಚ್ಚುವಾಗ ಮೊದಲು ಎಣ್ಣೆಯನ್ನು ಹಚ್ಚಬೇಕು. ಕೂದಲಿಗೆ ಎಣ್ಣೆಯನ್ನು ಹಚ್ಚಿದ ನಂತರವೇ ಈ ಹೇರ್ ಪ್ಯಾಕ್ ಅನ್ನು ಹಚ್ಚಿ.ಈ ಹೇರ್ ಪ್ಯಾಕ್ ಹಚ್ಚಿದ ನಂತರ 30 ನಿಮಿಷ ಹಾಗೆ ಬಿಟ್ಟು ಶಂಪೂವಿನಿಂದ ತೊಳೆಯಿರಿ.ವಾರದಲ್ಲಿ 3 ಬಾರಿ ಮಾಡಿದರೆ ಕೂದಲುದುರುವುದು ತಕ್ಷಣ ನಿಲ್ಲುತ್ತದೆ ಮತ್ತು ದಟ್ಟವಾಗಿ ಬೆಳೆಯುತ್ತದೆ.
ಈರುಳ್ಳಿಯಲ್ಲಿ ಸಲ್ಫರ್ ಅಂಶ ಇದೆ. ಇದು ಕೂದಲು ದಟ್ಟವಾಗಿ ಉದ್ದವಾಗಿ ಬೆಳೆಯುವುದಕ್ಕೆ ಸಹಾಯ ಮಾಡುತ್ತದೆ.ಕೂದಲು ಉದುರುವುದನ್ನು ನಿಲ್ಲಿಸುತ್ತದೆ. ಇದು ಕೊಲಜಿನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಕೊಲಜಿನ್ ಉತ್ಪಾದನೆ ಚೆನ್ನಾಗಿ ಅದರೆ ಹೊಸ ಕೂದಲು ಬೆಳೆಯಲು ಸಹಾಯವಾಗುತ್ತದೆ. ಮೆಂತ್ಯ ಕಾಳಿನಲ್ಲಿ ಕಬ್ಬಿಣಾಂಶ ಮತ್ತು ಪ್ರೊಟೀನ್ ಇದೆ. ಇವೆರಡು ಕೂದಲ ಬೆಳವಣಿಗೆಗೆ ಬಹಳ ಮುಖ್ಯ.
ಮೆಂತ್ಯಕಾಳು ಕೂದಲಿಗೆ ಉತ್ತಮ ಕಾಂತಿಯನ್ನು ಒದಗಿಸುತ್ತದೆ ಹಾಗೂ ತಲೆ ಹೊಟ್ಟನ್ನು ನೀವಾರಿಸುತ್ತದೆ.ಇನ್ನೂ ಸಾಸಿವೆಯನ್ನು ತಲೆಯ ಬುಡಕ್ಕೆ ಉತ್ತಮ ಆರೋಗ್ಯವನ್ನು ನೀಡುತ್ತದೆ. ಇದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ. ಕೂದಲ ಬುಡ ಚೆನ್ನಾಗಿ ಇದ್ದರೆ ಕೂದಲು ಬಲಿಷ್ಠವಾಗಿ ಬೆಳೆಯುತ್ತದೆ. ಆದ್ದರಿಂದ ಈ ಹೇರ್ ಪ್ಯಾಕ್ ಅನ್ನು ವಾರದಲ್ಲಿ ಮೂರು ಬಾರಿ ತಪ್ಪದೆ ಹಚ್ಚಬೇಕು.
ಇನ್ನೂ ಇದರ ಜೊತೆಗೆ ಒಂದು ಉತ್ತಮವಾದ ಎಣ್ಣೆಯನ್ನು ಬಳಸಿ. ನೀವು ಮನೆಯಲ್ಲಿ ತಯಾರಿಸಿದ ಎಣ್ಣೆಯನ್ನು ಬೇಕಾದರೂ ಹಚ್ಚಬಹುದು.ಮಾರುಕಟ್ಟೆಯಲ್ಲಿ ದೊರೆಯುವ ಎಣ್ಣೆಯನ್ನು ಕೂಡ ಹಚ್ಚಬಹುದು.ಮಾರ್ಸ್ ಅವರ ಹೇರ್ ಗ್ರೌಂಥ್ ಆಯಿಲ್ ಬಳಸಿ. ಯಾಕೆಂದರೆ ಇದರಲ್ಲಿ ಯಾವುದೇ ರೀತಿಯ ಕೆಮಿಕಲ್ ಇರುವುದಿಲ್ಲ.ಈ ಎಣ್ಣೆಯನ್ನು ಬಳಸುವುದರಿಂದ ತಲೆಕೂದಲಿನ ಹೊಟ್ಟು ಕೂಡ ನಿವಾರಣೆಯಾಗುತ್ತದೆ. ಯಾಕೆಂದರೆ ಈ ಎಣ್ಣೆ ತಲೆಕೂದಲಿನಲ್ಲಿ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದರಿಂದ ಹೊಸ ಕೂದಲು ಹುಟ್ಟುತ್ತದೆ.ಈ ಎಣ್ಣೆಯನ್ನು ಪ್ರತಿಯೊಬ್ಬರು ಕೂಡ ಬಳಸಬಹುದು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844