ಉತ್ತರಾಣಿ ಗಿಡದ ಉಪಯೋಗಗಳು!

Written by Anand raj

Published on:

ಪ್ರಕೃತಿಯಲ್ಲಿ ಸಿಗುವ ಒಂದೊಂದು ಸಸ್ಯವು ಕೂಡ ಮನುಷ್ಯನಿಗೆ ಬೇಕಾಗಿರುವ ಔಷಧೀಯ ಗುಣಗಳನ್ನು ಹೊಂದಿವೆ. ಅದರಲ್ಲಿ ಉತ್ತರಾಣಿ ಗಿಡ ಕೂಡ ಒಂದು. ಈ ಗಿಡವು ಬಂಜರುಭೂಮಿ ಬೆಟ್ಟ ಕಣಿವೆ ಎನ್ನುವ ಬೇಧವಿಲ್ಲ.ಇದನ್ನು ಉತ್ತರಾಣಿ ಗಿಡ ಎಂದು ಕರೆಯುತ್ತಾರೆ. ಈ ಗಿಡದಲ್ಲಿ ಎರಡು ವಿಧಗಳಿವೆ. ಒಂದು ಕೆಂಪು ಬಣ್ಣದ ಕಾಂಡವನ್ನು ಹೊಂದಿದೆ ಮತ್ತೊಂದು ಬಿಳಿಯ ಕಾಂಡವನ್ನು ಹೊಂದಿರುತ್ತದೆ. ಉತ್ತರಾಣಿ ಕಡ್ಡಿ ಮತ್ತು ಗಿಡವು ಹಲವು ರೋಗಗಳನ್ನು ಹೋಗಲಾಡಿಸುವ ಶಕ್ತಿಯನ್ನು ಹೊಂದಿದೆ. ಸಾಮಾನ್ಯವಾಗಿ ಎಲ್ಲ ಪ್ರದೇಶದಲ್ಲಿ ಸಿಗುವ ಉತ್ತರಾಣಿ ನಿಮ್ಮ ಹಲವು ರೋಗಗಳಿಗೆ ಒಳ್ಳೆಯ ಮದ್ದಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಗಿಡದ ಬೇರು ಬಹಳಷ್ಟು ಉಪಯುಕ್ತವಾಗಿದೆ. ಈ ಗಿಡದ ಬೇರನ್ನು ಜಜ್ಜಿ ಅದರಲ್ಲಿ ಇರುವ ರಸವನ್ನು ತೆಗೆದು ನೀರಿನಲ್ಲಿ ಹಾಕಿ ಕುದಿಸಿ ಕುಡಿದರೆ ನಿದ್ರಾ ಹೀನತೆ ಸಮಸ್ಸೆ ಮಾಯ ಆಗುತ್ತದೆ.ಈ ಗಿಡದ ಎಲೆಯ ಕೂಡ ಬಹಳ ಉಪಯುಕ್ತವಾಗಿದೆ. ಇದರ ಎಲೆಯ ರಸವನ್ನು ಸರಿ ಪ್ರಮಾಣದಲ್ಲಿ ಸೇವಿಸಿದರೆ ಅಥವಾ ಎಲೆಯನ್ನು ಬಳಸಿ ಕಷಾಯವನ್ನು ಮಾಡಿ ಕುಡಿದರೆ ಮೂತ್ರ ವಿಸರ್ಜನೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ.ಇನ್ನು ಜೇನು ಹುಳ ಕಚ್ಚಿದಾಗ ಉತ್ತರಾಣಿ ಗಿಡದ ಎಲೆಯನ್ನು ಚೆನ್ನಾಗಿ ಜಜ್ಜಿ ಗಾಯದ ಮೇಲೆ ಹಚ್ಚಿದರೆ ಬಹಳ ಬೇಗನೆ ಉಪಶಮಾನ ಆಗುತ್ತಾದೇ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ರಕ್ತ ಸ್ರವ ಆಗುತ್ತಿದ್ದಾರೆ ಕೆಂಪು ಕಾಂಡ ಉತ್ತರಾಣಿ ಗಿಡದ ಸೊಪ್ಪಿನ ರಸವನ್ನು ಗಾಯದ ಮೇಲೆ ಹಚ್ಚುವುದರಿಂದ ತಕ್ಷಣ ರಕ್ತ ಸ್ರವ ನಿಲ್ಲುತ್ತದೇ ಮತ್ತು ಗಾಯವು ಕೂಡ ಕ್ರಮೇಣವಾಗಿ ವಾಸಿ ಆಗುತ್ತದೆ.ಇನ್ನು ಕೆಂಪು ಉತ್ತರಾಣಿ ಎಲೆಯನ್ನು ಬಿಸಿ ನೀರಿಗೆ ಹಾಕಿ ಕುದಿಸಿ ಕುಡಿದರೆ ದೇಹದ ಭಾಗದಿಂದ ರಕ್ತ ಸೋರುವುದು ಕೂಡ ನಿಲ್ಲುತ್ತದೇ ಮತ್ತು ಕೆಮ್ಮು ಕೂಡ ನಿವಾರಣೆ ಆಗುತ್ತಾದೇ.ಇನ್ನು ಸ್ನಾನ ಮಾಡುವ ನೀರಿಗೆ ಈ ಎಲೆಯ ರಸವನ್ನು ಬೆರೆಸಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ಸಹ ಕಡಿಮೆ ಆಗುತ್ತದೆ ಮತ್ತು ಈ ಗಿಡದ ರಸವನ್ನು ಮೋಸರಿನೊಂದಿಗೆ ಬೆರೆಸಿ ಸೇವನೆ ಮಾಡಿದರೆ ಬೇದಿ ನಿಲ್ಲುತ್ತದೆ.ಇನ್ನು ಈ ಗಿಡದ ರಸವನ್ನು ಬೆಲ್ಲದ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ರಕ್ತ ಹೀನತೆ ಸಮಸ್ಸೆ ಕೂಡ ನಿವಾರಣೆ ಆಗುತ್ತಾದೇ.

Related Post

Leave a Comment