ಈರುಳ್ಳಿ ಜೊತೆ ಜೇನುತುಪ್ಪ ಹೀಗೆ ಬಳಸಿ ತುಂಬಾ ಪವರ್ ಫುಲ್ ಇದು!

Written by Anand raj

Published on:

ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವವರಿಗೆ ಈರುಳ್ಳಿ ಮತ್ತು ಜೇನುತುಪ್ಪವನ್ನು ಈ ರೀತಿ ಬಳಸುವುದು ತುಂಬಾನೇ ಸಹಾಯ ಆಗುತ್ತದೆ. ದೇಹದಲ್ಲಿ ಇರುವ ಅನಗತ್ಯ ಕೊಬ್ಬನ್ನು ಕರಗಿಸುವುದಕ್ಕೆ ಇದು ತುಂಬಾ ಒಳ್ಳೆಯದು. ಈರುಳ್ಳಿ ಮತ್ತು ಜೇನುತುಪ್ಪವನ್ನು ಬಳಸಿದರೆ ನಿಮಗೆ ಹಲವಾರು ರೀತಿಯ ಅರೋಗ್ಯ ಪ್ರಯೋಜನಗಳು ಸಿಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಇನ್ನು ಶೀತ ಕೆಮ್ಮು ಗಂಟಲು ನೋವು ಕಫ ಸಮಸ್ಸೆಗೆ ಈ ಈರುಳ್ಳಿ ಮತ್ತು ಜೇನುತುಪ್ಪ ಒಂದು ಬೆಸ್ಟ್ ಮನೆಮದ್ದು. ನೀವು ಯಾವುದೇ ರೀತಿಯ ಸಮಸ್ಸೆ ಇದ್ದರು ಒಣ ಕೆಮ್ಮು ಶೀತ ಇದ್ದರೆ ಸ್ವಲ್ಪ ಈರುಳ್ಳಿ ರಸ ಮತ್ತು ಜೇನುತುಪ್ಪವನ್ನು ಮಿಕ್ಸ್ ಮಾಡಿ ತಗೋಳಬಹುದು. ಇದರಿಂದ ಎಲ್ಲವು ಕೂಡ ಬೇಗನೆ ಕಂಟ್ರೋಲ್ ಗೆ ಬರುತ್ತದೆ. ಕಫ ಕೂಡ ಕರಗುವುದಕ್ಕೆ ಇದು ಸಹಾಯ ಮಾಡುತ್ತದೆ.

ಈರುಳ್ಳಿ ತೆಗೆದು ಸ್ವಲ್ಪ ಸುಟ್ಟು ನಂತರ ರಸವನ್ನು ಬಳಸುವುದರಿಂದ ಹೆಚ್ಚು ಬೆನಿಫಿಟ್ಸ್ ಜಾಸ್ತಿ ಸಿಗುತ್ತದೆ. ಹೃದಯದ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು. ದೇಹದಲ್ಲಿ ಕೆಟ್ಟ ಕೊಲೆಸ್ಟ್ರೇಲ್ ಅನ್ನು ಕಡಿಮೆ ಮಾಡುವುದಕ್ಕೆ ಇದು ಸಹಾಯ ಮಾಡುತ್ತದೆ. ಹಾಗಾಗಿ ಹೃದಯದ ಅರೋಗ್ಯಕ್ಕೆ ತುಂಬಾ ಒಳ್ಳೆಯದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಇನ್ನು ಈರುಳ್ಳಿ ರಸ ಮತ್ತು ಜೇನುತುಪ್ಪ ಮಿಕ್ಸ್ ಮಾಡಿ ಚರ್ಮಕ್ಕೆ ಹಚ್ಚಿದರೆ ಚರ್ಮದ ಸಮಸ್ಸೆ ಕೂಡ ನಿವಾರಣೆ ಆಗುತ್ತದೆ. ಇನ್ನು ಮೊಡವೆ ಕಲೆ ಹೋಗುವುದಕ್ಕೂ ಕೂಡ ಇದು ಸಹಾಯ ಮಾಡುತ್ತದೆ.ಅಷ್ಟೇ ಅಲ್ಲದೆ ಮುಖದಲ್ಲಿ ಗ್ಲೋ ಹೆಚ್ಚಾಗುತ್ತದೆ ಮತ್ತು ನೆರಿಗೆ ಸಮಸ್ಸೆ ಕೂಡ ನಿವಾರಣೆ ಆಗುತ್ತದೆ.

Related Post

Leave a Comment