ದಿನವೂ ಮೊಳಕೆ ಕಾಳು ತಿನ್ನುವುದರಿಂದ ಏನಾಗುತ್ತೆ ಗೊತ್ತಾ?

Written by Anand raj

Published on:

ಮೊಳಕೆ ಕಾಳುಗಳಲ್ಲಿ ಹಲವು ರೋಗ ನಿರೋಧಕ ಶಕ್ತಿ ಇರುತ್ತದೆ. ಮೊಳಕೆ ಕಾಳಿನಲ್ಲಿ ಬಹಳಷ್ಟು ಆರೋಗ್ಯವರ್ಧಕ ಅಂಶಗಳು ಕೂಡ ಇರುತ್ತದೆ. ಜೀರ್ಣಕ್ರಿಯೆ ಸಮಸ್ಯೆ ಇದ್ದರೆ ಮೊಳಕೆ ಕಾಳು ಸೇವನೆ ತುಂಬಾ ಒಳ್ಳೆಯದು. ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದು ಒಳ್ಳೆಯದು. ಇದರಲ್ಲಿ ಇರುವ ಪೋಷಕಾಂಶಗಳು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.ಹುರುಳಿ, ಅವರೇ, ಹೆಸರು ಕಾಳು, ಕಡಲೆಕಾಳು, ಸೋಯಾ, ರಾಗಿ, ವಿನೋವ, ಕಪ್ಪು ಬಿನ್, ಶೇಂಗಾಗಳನ್ನು ಮೊಳಕೆ ಬರಿಸಿ ತಿನ್ನಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಎಲ್ಲಾ ಧಾನ್ಯಗಳನ್ನು ನೀರಿನಲ್ಲಿ ಅಥವಾ ಮೋಸರಿನಲ್ಲಿ ನೆನೆಸಿ ಮೊಳಕೆ ಬಂದ ಮೇಲೆ ಅವುಗಳನ್ನು ಸೇವಿಸಬೇಕು. ಮೊಳಕೆ ಒಡೆದ ಧಾನ್ಯಗಳಲ್ಲಿ ಲೈಂಗಿಕ ಸಾಮರ್ಥ್ಯ ವೃದ್ಧಿಸಲು ಸಹಕಾರಿಯಾಗುತ್ತದೆ. ಮೊಳಕೆ ಒಡೆದ ಕಾಳಿನಲ್ಲಿ ಪೋಷಕಾಂಶ ಸಮೃದ್ಧವಾಗಿರುತ್ತದೆ ಹಾಗೂ ತೂಕ ಕಡಿಮೆ ಮಾಡಿಕೊಳ್ಳುವುದು ಉತ್ತಮ.ಇನ್ನು ಕಾಳುಗಳು ರಕ್ತ ಸಂಚಾರವನ್ನು ಸರಾಗವಾಗಿ ಮಾಡಲು ನೆರವಾಗುತ್ತದೆ.ರಕ್ತದಲ್ಲಿ ಕೆಂಪು ಕಣಗಳನ್ನು ಹೆಚ್ಚಿಸುವುದಕ್ಕೆ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಎ ಸಮೃದ್ಧವಾಗಿರುವುದರಿಂದ ಕಣ್ಣಿನ ಆರೋಗ್ಯಕ್ಕೆ, ದೃಷ್ಟಿ ಸುಧಾರಿಸಲು ನೆರವಾಗುತ್ತದೆ.

ಮೊಳಕೆ ಒಡೆದ ಕಾಳುಗಳ ಸೇವನೆಯಿಂದ ಹೊಸ ನರಗಳು ಬೇಗ ಬೆಳವಣಿಗೆಯನ್ನು ಪಡೆದುಕೊಳ್ಳುತ್ತವೆ.ಇವು ಹೆಚ್ಚು ಆಮ್ಲಜನಕವನ್ನು ರಕ್ತದ ಮೂಲಕ ದೇಹದ ವಿವಿಧ ಅಂಗಗಳಿಗೆ, ಜೀವಕೋಶಗಳಿಗೆ ತಲುಪಿಸಲು ನೆರವಾಗುತ್ತದೆ. ಇದರಲ್ಲಿ ವಿಟಮಿನ್ ಸಿ ಅಂಶ ಹೆಚ್ಚಾಗಿರುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕಾಲುಗಳನ್ನು ನೆನೆಸಿ ಬೇಯಿಸಿ ತಿನ್ನುವುದರಿಂದ ಕಿಣ್ವ ಪ್ರತಿರೋಧಕ ಚಟುವಟಿಕೆಗಳನ್ನು ನಿಯಂತ್ರಿಸುತ್ತದೆ.ಮುಖ್ಯವಾಗಿ ಯಾವುದೇ ಆಹಾರವನ್ನು ನಿಯಮಿತವಾಗಿ ಸೇವಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment