ಈ ರೋಗಗಳಿಗೆ ರಾಮಬಾಣ ಪಪ್ಪಾಯ ಬೀಜ, ಎಸೆಯುವ ಮುನ್ನ ಈ ರೀತಿಯೂ ಬಳಸಬಹುದು ಎನ್ನುವುದು ತಿಳಿದಿರಲಿ

Written by Anand raj

Published on:

ನೀವು ಕೂಡಾ ಪಪ್ಪಾಯಿ ತಿಂದು ಬೀಜಗಳನ್ನು ಎಸೆಯುತ್ತಿರಾ? ಹಾಗಾದರೆ ಈ ವಿಷಯ ನಿಮಗೂ ಗೊತ್ತಿರಲಿ.ಪಪ್ಪಾಯಿ ಹಣ್ಣಿನಲ್ಲಿ ಮಾತ್ರವಲ್ಲ ಅದರ ಬೀಜದಲ್ಲೂ ಸಾಕಷ್ಟು ಪ್ರಮಾಣದ  ಪೋಷಕಾಂಶಗಳಿವೆ.ಇದನ್ನು ತಿನ್ನುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಪಪ್ಪಾಯಿಯಲ್ಲಿ ವಿಶೇಷ ರೀತಿಯ ಕಿಣ್ವ ಪಪೈನ್ ಕಂಡುಬರುತ್ತದೆ.ಇದು ಅದರ ಬೀಜಗಳಲ್ಲಿಯೂ ಸಹ ಹೇರಳವಾಗಿರುತ್ತದೆ.ಇದು ಪ್ರೋಟೀನ್‌ಗಳನ್ನು ಪೆಪ್ಟೈಡ್‌ಗಳು ಮತ್ತು ಅಮೈನೋ ಆಮ್ಲಗಳಾಗಿ ವಿಭಜಿಸುತ್ತದೆ ಮತ್ತು ದೇಹದಿಂದ ಕೆಟ್ಟ ಹೊಟ್ಟೆಯ ಬ್ಯಾಕ್ಟೀರಿಯಾವನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಹೊಟ್ಟೆಯ ಹುಳುಗಳಿಗೆ ಪರಿಣಾಮಕಾರಿ ಚಿಕಿತ್ಸೆ:ಹೊಟ್ಟೆಯ ಹುಳುಗಳನ್ನು ತೆಗೆದುಹಾಕುವಲ್ಲಿ ಇದು ಪರಿಣಾಮಕಾರಿಯಾಗಿದೆ.ಮತ್ತೊಂದೆಡೆ, ಪಪ್ಪಾಯಿ ಬೀಜಗಳನ್ನು ತಿನ್ನುವ ದೊಡ್ಡ ಪ್ರಯೋಜನವೆಂದರೆ ಅದು ಹೊಟ್ಟೆಯಲ್ಲಿ ಉತ್ತಮ ಬ್ಯಾಕ್ಟೀರಿಯಾವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಪಪ್ಪಾಯಿ ಬೀಜಗಳ ಸೇವನೆಯು ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಂದ ಮುಕ್ತಿ ಕೊಡಿಸುತ್ತದೆ. ಇದರೊಂದಿಗೆ, ಆಸಿಡಿಟಿಯಂಥಹ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ. 

ಪಪ್ಪಾಯಿ ಬೀಜಗಳನ್ನು ಜೇನುತುಪ್ಪ ಅಥವಾ ಹಾಲಿನೊಂದಿಗೆ ಸೇವಿಸಿದರೆ ಹೊಟ್ಟೆ ಹುಳುಗಳ ಸಮಸ್ಯೆ ನಿವಾರಣೆಯಾಗುತ್ತದೆ.ಪಪ್ಪಾಯಿ ಬೀಜಗಳನ್ನು ಸ್ಮೂಥಿಗಳು ಅಥವಾ ಜ್ಯೂಸ್‌ಗಳಲ್ಲಿ ಬೆರೆಸಿ ತಿನ್ನಬಹುದು. ಆದರೆ ಅವು ಕಹಿ ರುಚಿಯನ್ನು ಹೊಂದಿರುತ್ತವೆ ಎಂಬುದನ್ನು ನೆನಪಿನಲ್ಲಿಡಿ. ರುಚಿಯಲ್ಲಿ ಕಹಿ ತಪ್ಪಿಸಲು, ಪಪ್ಪಾಯಿ ಬೀಜಗಳನ್ನು ಪುಡಿಮಾಡಿ ಮತ್ತು ನಿಂಬೆ, ಜೇನುತುಪ್ಪ ಅಥವಾ ಬೆಲ್ಲದೊಂದಿಗೆ ತಿನ್ನಬಹುದು. 

ಪೀರಿಯೇಡ್ಸ್ ನೋವಿಗೆ ರಾಮಬಾಣ :ಮುಟ್ಟಿನಸಂದರ್ಭದಲ್ಲಿ ಕಾಣಿಸಿಕೊಳ್ಳುವ ನೋವಿಗೂ ಇದು ರಾಮಬಾಣವಾಗಿದೆ.ಮುಟ್ಟಿನ ನೋವಿನ ನಿವಾರಣೆಗೆ ಪಪ್ಪಾಯಿ ಬೀಜಗಳನ್ನು ಸೇವಿಸುವಂತೆ ಸಲಹೆ ನೀಡಲಾಗುತ್ತದೆ.ತೂಕವನ್ನು ಕಳೆದುಕೊಳ್ಳಲು ಸಹಕಾರಿ :ಪಪ್ಪಾಯಿ ಬೀಜಗಳನ್ನು ತಿನ್ನುವುದರಿಂದ ಜೀರ್ಣಕ್ರಿಯೆಯು ಉತ್ತಮವಾಗುತ್ತದೆ.ಇದು ಚಯಾಪಚಯವನ್ನು ಹೆಚ್ಚಿಸುತ್ತದೆ. ಇದು ಕ್ಯಾಲೊರಿಗಳನ್ನು ಬರ್ನ್ ಮಾಡಲು ಸಹಾಯ ಮಾಡುತ್ತದೆ. 

ಈ ಅಂಶಗಳು ಕೂಡಾ ನೆನಪಿರಲಿ : ಪಪ್ಪಾಯಿ ಬೀಜಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಡಿ. ಇದು ನಿಮಗೆ ಹಾನಿಯುಟು ಮಾಡಬಹುಡು ಎನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಇನ್ನು ನಿಮಗೆ ಈಗಾಗಲೇ ಆರೋಗ್ಯ ಸಮಸ್ಯೆ ಇದ್ದರೆ, ಪಪ್ಪಾಯ ಬೀಜ ತಿನ್ನುವ ಮುನ್ನ ವೈದ್ಯರ ಸಲಹೆ ಪಡೆಯುವುದು ಉತ್ತಮ. 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment