ಚುಕ್ಕೆ ಬಾಳೆಹಣ್ಣು ಹೀಗೆ ಒಮ್ಮೆ ಸೇವಿಸಿ ಯಾಕೇಂದರೆ!

Written by Anand raj

Published on:

ವರ್ಷ ಪೂರ್ತಿ ಸಿಗುವ ಹಾಗೂ ಕಡಿಮೆ ಬೆಲೆಯಲ್ಲಿ ಸಿಗುವ ಪಚ್ಚ ಬಾಳೆಹಣ್ಣು. ಬಾಳೆಹಣ್ಣಿನ ಆಮೇಲೆ ಕಪ್ಪುಚುಕ್ಕೆಗಳು ಮೂಡಿದ್ದರೆ ಅಂತಹ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಇದೆ. ದಿನಕ್ಕೆರಡು ಈ ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ವೈದ್ಯರನ್ನು ದೂರವಿಡಬಹುದು. ಇನ್ನು ಕ್ಯಾನ್ಸರ್ ರೋಗ ಬಂದರೆ ಸುಮಾರು 80% ಶೇಕಡದಷ್ಟು ಜನರು ಬದುಕಿ ಉಳಿಯುವುದಿಲ್ಲ. ಈ ಕಾಯಿಲೆ ಬಂದ ಕೂಡಲೇ ಇದನ್ನು ನಿಯಂತ್ರಣ ಮಾಡಿಕೊಂಡು ಈ ಕಾಯಿಲೆ ವಿರುದ್ಧ ಹೋರಾಡಿ ಗೆಲ್ಲಬಹುದು.ಈ ಕಾಯಿಲೆ ಬರುವ ಮುನ್ನ ಸರಿಯಾದ ಆಹಾರ ಪಥ್ಯ ಹಾಗೂ ಒಳ್ಳೆಯ ಜೀವನಶೈಲಿ ಅನುಸರಿಸಿದರೆ ಈ ಕಾಯಿಲೆಯಿಂದ ದೂರವಿರಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ದಿನಕ್ಕೆರಡು ಈ ಹಣ್ಣನ್ನು ತಿನ್ನುವುದರಿಂದ ಕ್ಯಾನ್ಸರ್ ಅಪಾಯದಿಂದ ದೂರ ಇರಬಹುದು. ಇದಕ್ಕೆ ಮುಖ್ಯ ಕಾರಣ ಈ ಹಣ್ಣಿನಲ್ಲಿ ಸಿಗುವ ಟ್ಯೂಮರ್ ನೇಕ್ರೋಸಿನ್ ಸಂಯುಕ್ತ ಅಂಶವು ಕ್ಯಾನ್ಸರ್ ಗೆಡ್ಡೆಗಳ ವಿರುದ್ಧ ಹೋರಾಡಿ ಆರೋಗ್ಯವನ್ನು ಕಾಪಾಡುತ್ತದೆ. ಇದರಲ್ಲಿರುವ ನಾರಿನಂಶ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಜೊತೆಗೆ ದೇಹದ ಕರುಳುಗಳ ಭಾಗದಲ್ಲಿ ತ್ಯಾಜ್ಯಗಳು ಗಟ್ಟಿಯಾಗದಂತೆ ನೋಡಿಕೊಳ್ಳುತ್ತಾದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆಯನ್ನು ಕೂಡ ಹೋಗಲಾಡಿಸುತ್ತದೆ. ಒಂದು ವೇಳೆ ಮಲಬದ್ಧತೆ ಸಮಸ್ಯೆ ಕಂಡು ಬಂದರೆ ರಾತ್ರಿ ಮಲಗುವ ಮುನ್ನ ಮಧ್ಯಮ ಗಾತ್ರದ ಚುಕ್ಕಿ ಇರುವ ಬಾಳೆಹಣ್ಣು ಸೇವನೆ ಮಾಡಿ. ಇದನ್ನು ಸೇವನೆ ಮಾಡುವುದರಿಂದ ಸ್ನಾಯುಗಳ ಸೆಳೆತವನ್ನು ಕಡಿಮೆ ಮಾಡುವುದು ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುವುದು. ದೇಹದಲ್ಲಿ ಕಬ್ಬಿಣಾಂಶ ಕೊರತೆ ಉಂಟಾದಾಗ ದೇಹದಲ್ಲಿ ರಕ್ತ ಹೀನತೆ ಸಮಸ್ಯೆ ಎದುರಾಗುತ್ತದೆ. ಈ ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ದೇಹದ ರಕ್ತದ ಕಣಗಳಲ್ಲಿ ಕಬ್ಬಿಣದ ಅಂಶ ನೈಸರ್ಗಿಕವಾಗಿ ಸಿಗುತ್ತದೆ.ಇದರಿಂದ ರಕ್ತಹೀನತೆ ಸಮಸ್ಯೆ ದೂರವಾಗುತ್ತದೆ. ಅಷ್ಟೇ ಅಲ್ಲದೆ ಅಧಿಕ ರಕ್ತದ ಒತ್ತಡದ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ.

Related Post

Leave a Comment