ಮಧುಮೇಹ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಮುಖ್ಯವಾಗಿ ಆಹಾರ ಪದ್ಧತಿಯ ಮೇಲೆ ಅವಲಂಬಿತವಾಗಿರುತ್ತದೆ. ಮಧುಮೇಹಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಆದರೂ ಸಹ ಅದರ ಬಗ್ಗೆ ಚಿಂತೆ ಮಾಡಬೇಕಿಲ್ಲ. ಯಾಕೆಂದರೆ ನೀವು ಆಹಾರ ಮತ್ತು ಪಾನೀಯ ಹಾಗೂ ಜೀವನಶೈಲಿಯ ಬಗ್ಗೆ ಕಾಳಜಿ ವಹಿಸಬೇಕು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಮಧುಮೇಹ ಅನ್ನೋದು ಜೀವನಕ್ಕೆ ಒಮ್ಮೆ ಅಂಟಿಕೊಂಡರೆ ಎಂದಿಗೂ ಬಿಡದ ಕಾಯಿಲೆ . ಹಾಗಾಗಿ ಮಧುಮೇಹಿಗಳು ಯಾವಾಗಲೂ ತಾವು ತಿನ್ನುವ ಮತ್ತು ಉಣ್ಣುವ ಹಾಗೂ ಜೀವನಶೈಲಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಹಾಗಾಗಿಯೇ ಮಧುಮೇಹ ರೋಗಿಗಳು ಏನು ತಿನ್ನಬೇಕು, ಏನು ತಿನ್ನಬಾರದು ಎಂಬುದನ್ನು ಸದಾ ನೋಡಿಕೊಳ್ಳಬೇಕು. ಯಾವಾಗಲೂ ಮಧುಮೇಹಿಗಳು ತಾವು ಯಾವ ಪದಾರ್ಥ ಸೇವನೆ ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಸರಿಯಾದ ಕಾಳಜಿ ಮತ್ತು ಆರೈಕೆ ಮಾಡಿಕೊಳ್ಳಬೇಕಾಗುತ್ತದೆ. ಇನ್ನು ಪ್ರತಿಯೊಬ್ಬ ಸಕ್ಕರೆ ರೋಗಿಯು ತಾನು ಏನು ತಿನ್ನಬೇಕು, ಏನು ತಿನ್ನಬಾರದು ಎಂಬುದನ್ನು ನಿಯಮಿತವಾಗಿ ತಿಳಿದುಕೊಳ್ಳಲು ಬಯಸುತ್ತಾನೆ.
ವಾಸ್ತವದಲ್ಲಿ ಮಧುಮೇಹ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಮುಖ್ಯವಾಗಿ ಆಹಾರ ಪದ್ಧತಿಯ ಮೇಲೆ ಅವಲಂಬಿತವಾಗಿರುತ್ತದೆ. ಮಧುಮೇಹಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಆದರೂ ಸಹ ಅದರ ಬಗ್ಗೆ ಚಿಂತೆ ಮಾಡಬೇಕಿಲ್ಲ. ಯಾಕೆಂದರೆ ನೀವು ಆಹಾರ ಮತ್ತು ಪಾನೀಯ ಹಾಗೂ ಜೀವನಶೈಲಿಯ ಬಗ್ಗೆ ಕಾಳಜಿ ವಹಿಸಿದರೆ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಿ–ಆಗ ಮಧುಮೇಹ ನಿಮ್ಮ ಸ್ಥಿತಿಯನ್ನು ಗಂಭೀರವಾಗದಂತೆ ನೋಡಿಕೊಳ್ಳುತ್ತದೆ. ಮಧುಮೇಹದಲ್ಲಿ ಹೆಚ್ಚಿದ ರಕ್ತದ ಸಕ್ಕರೆ ರೋಗಿಯನ್ನು ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಅಪಾಯ ಉಂಟು ಮಾಡುತ್ತದೆ. ಹಾಗಾಗಿ ನಿಮ್ಮ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಿ.
ಯಾವ ಪದಾರ್ಥಗಳನ್ನು ಸೇವನೆ ಮಾಡಬಾರದು?–ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಕ್ರಮಗಳಲ್ಲಿ ಮೊದಲ ಸ್ಥಾನವೆಂದರೆ ಆಹಾರ ಮತ್ತು ಪಾನೀಯ. ಮಧುಮೇಹ ಹೊಂದಿರುವ ರೋಗಿಗಳು ಗ್ಲೈಸೆಮಿಕ್ ಸೂಚ್ಯಂಕದಲ್ಲಿ ಹೆಚ್ಚಿನ ವಸ್ತುಗಳ ಜೊತೆಗೆ ಹೆಚ್ಚು ಕಾರ್ಬೋಹೈಡ್ರೇಟ್, ಪ್ರೋಟೀನ್ ಮತ್ತು ಕೊಬ್ಬನ್ನು ಸೇವಿಸದಂತೆ ಸಲಹೆ ನೀಡುತ್ತಾರೆ.
ಹಾರ್ವರ್ಡ್ ಹೆಲ್ತ್ ಪ್ರಕಾರ, ಮಧುಮೇಹ ರೋಗಿಗಳ ಸ್ಥಿತಿಯನ್ನು ಮತ್ತಷ್ಟು ಹದಗೆಡಿಸುವ ಹಲವು ವಿಷಯಗಳಿವೆ. ಇವುಗಳಲ್ಲಿ ಮಾತ್ರ ನೀವು ಈ ವಸ್ತುಗಳನ್ನು ತಿನ್ನುವುದನ್ನು ತಪ್ಪಿಸಬೇಕು ಅಥವಾ ರಕ್ತದ ಸಕ್ಕರೆ ನಿಯಂತ್ರಿಸಲು ಕಡಿಮೆ ಪ್ರಮಾಣದಲ್ಲಿ ತಿನ್ನಬೇಕು.
ಕಾರ್ಬೋಹೈಡ್ರೇಟ್ ಕಡಿಮೆ ಸೇವನೆ ಮಾಡಿ-ನೀವು ಕಾರ್ಬೋಹೈಡ್ರೇಟ್ ಪದಾರ್ಥಗಳನ್ನು ಸೇವಿಸಿದಾಗ, ಅವು ತರಕಾರಿಗಳು, ಧಾನ್ಯಗಳು, ಹಣ್ಣುಗಳು, ದ್ವಿದಳ ಧಾನ್ಯಗಳು ಮತ್ತು ಡೈರಿ ಉತ್ಪನ್ನಗಳಂತಹ ಪೌಷ್ಟಿಕಾಂಶ-ಭರಿತ ಆಹಾರಗಳಿಂದ ಕೂಡಿರಬೇಕು. ಸಂಸ್ಕರಿಸಿದ ಆಹಾರಗಳು, ಅಧಿಕ ಕೊಬ್ಬು, ಸಕ್ಕರೆ ಮತ್ತು ಸೋಡಿಯಂ ಹೊಂದಿರುವ ಆಹಾರ ಸೇವನೆಯನ್ನು ತಪ್ಪಿಸಿ.
ಸ್ಯಾಚುರೇಟೆಡ್ ಕೊಬ್ಬಿನ ಸೇವನೆ ಕಡಿಮೆ ಮಾಡಿ-ಮಧುಮೇಹ ಹೊಂದಿರುವ ರೋಗಿಗಳು ಸ್ಯಾಚುರೇಟೆಡ್ ಕೊಬ್ಬನ್ನು ಸೇವನೆ ಮಾಡಬಾರದು ಅಥವಾ ಕಡಿಮೆ ಮಾಡಬಾರದು. ಇದು ಮುಖ್ಯವಾಗಿ ಪ್ರಾಣಿ ಉತ್ಪನ್ನಗಳಲ್ಲಿ ಕಂಡು ಬರುತ್ತದೆ. ಉತ್ತಮ ಕೊಬ್ಬಿನ ಆಲಿವ್ ಎಣ್ಣೆಯನ್ನು ಸಹ ಮಿತವಾಗಿ ತಿನ್ನಬೇಕು.
ಸಕ್ಕರೆ ಆಹಾರ ಸೇವನೆ ತಪ್ಪಿಸಿ–ಮಧುಮೇಹ ರೋಗಿಗಳು ಸಕ್ಕರೆ-ಸಿಹಿ ಪಾನೀಯ ಸೇವನೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು. ಹೆಚ್ಚಿನ ಫ್ರಕ್ಟೋಸ್ ಕಾರ್ನ್ ಸಿರಪ್ ಅಥವಾ ಸುಕ್ರೋಸ್ ಹೊಂದಿರುವ ಸಿಹಿತಿಂಡಿಗಳು ರಕ್ತದ ಸಕ್ಕರೆಯನ್ನು ತ್ವರಿತವಾಗಿ ಹೆಚ್ಚಿಸುತ್ತದೆ. ಬದಲಿಗೆ ನೀವು ಸಾಮಾನ್ಯ ನೀರು ಹೆಚ್ಚು ಸೇವನೆ ಮಾಡಬೇಕು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಕಡಿಮೆ ಉಪ್ಪು ಸೇವಿಸಿ–ಉಪ್ಪಿನ ಹೆಚ್ಚಿನ ಸೇವನೆಯು ರಕ್ತದ ಸಕ್ಕರೆ ಮೇಲೆ ಪರಿಣಾಮ ಬೀರುತ್ತದೆ. ಇದು ಅನೇಕ ಗಂಭೀರ ಸಮಸ್ಯೆಗಳ ಅಪಾಯ ಹೆಚ್ಚಿಸುತ್ತದೆ. ವಿಶೇಷವಾಗಿ ಹೃದಯ ಸಂಬಂಧಿ ಕಾಯಿಲೆಗಳು. ನೀವು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ ದಿನಕ್ಕೆ 2,300 ಮಿಲಿಗ್ರಾಂಗಿಂತ ಕಡಿಮೆ ಉಪ್ಪನ್ನು ಸೇವಿಸಬೇಕು.
ಆಲ್ಕೊಹಾಲ್ ಸೇವನೆಯಿಂದ ಸಂಪೂರ್ಣವಾಗಿ ದೂರವಿರಿ–ಆಲ್ಕೋಹಾಲ್ ಸೇವನೆ ಸಂಪೂರ್ಣವಾಗಿ ತಪ್ಪಿಸಿ. ಇಲ್ಲದಿದ್ದರೆ ಕಡಿಮೆ ಸೇವನೆ ಮಾಡಿ. ಮಹಿಳೆಯರಿಗೆ ದಿನಕ್ಕೆ ಒಂದು ಪಾನೀಯ ಮತ್ತು ಪುರುಷರಿಗೆ ದಿನಕ್ಕೆ ಎರಡು ಪಾನೀಯ ಸೇವನೆ ಶಿಫಾರಸು ಮಾಡಲಾಗಿದೆ.