ಹಾಗಲಕಾಯಿ ಸಕ್ಕರೆ ಕಾಯಿಲೆ ಇದ್ದವರು ಹೀಗೆ ಸೇವಿಸಿ ಸಾಕು ಈ ಕಾಯಿಲೆಗೆ ಹೇಳಿ ಶಾಶ್ವತ ಗುಡ್ ಬೈ!

Written by Anand raj

Published on:

ಹಾಗಲಕಾಯಿ ನಮ್ಮ ಭಾರತೀಯ ಅಡುಗೆಮನೆಯಲ್ಲಿ ಬಳಕೆ ಮಾಡುತ್ತಾರೆ. ಮಧುಮೇಹ ಹೊಂದಿರುವವರು ಹಾಗಲಕಾಯಿಯನ್ನು ತಿನ್ನಬೇಕು ಅಥವಾ ಹಾಗಲಕಾಯಿ ಜ್ಯೂಸ್ ಕುಡಿಯಬೇಕು ಎನ್ನುವ ನಿಯಮ ಸಮಾಜದಲ್ಲಿ ಸೃಷ್ಟಿ ಆಗಿದೆ.ಹಾಗಲಕಾಯಿ ಹೈಪೋ ಗ್ಯಾಂಸ್ಮಿಕ್ ಸಂಯುಕ್ತ ಹೊಂದಿದ್ದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಇದು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ದೇಹದ ತೂಕ ಕಡಿಮೆ ಮಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ. ಪ್ರತಿದಿನ ನಿಯಮಿತವಾಗಿ ಸೇವನೆ ಮಾಡುವುದರಿಂದ ಸೋರಿಯಾಸಿಸ್ ಸಮಸ್ಯೆ ಚರ್ಮದ ಕಾಯಿಲೆ ಮತ್ತು ಶಿಲೀಂದ್ರಗಳ ಸೋಂಕಿನಿಂದ ಕಾಪಾಡಿಕೊಳ್ಳಬಹುದು. ಹಾಗಲಕಾಯಿ ಆರೋಗ್ಯ ಪ್ರಯೋಜನಗಳು ಯಾವುದೆಂದರೆ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಹಾಗಲಕಾಯಿ ಪೌಷ್ಟಿಕಾಂಶದಿಂದ ಸಮೃದ್ಧಿಯಾಗಿರುವ ಒಂದು ತರಕಾರಿ. ಮುಖ್ಯವಾಗಿ ಹಾಗಲಕಾಯಿಯಲ್ಲಿ ಜೀವಸತ್ವಗಳು ಬಿ1, ಬಿ2, ಬಿ3, ಮೆಗ್ನಿಸಿಯಂ, ಸತು, ರಂಜಕದಿಂದ ಸಮೃದ್ಧವಾಗಿದೆ.2, ಫೈಬರ್ ಅಂಶ ಹೆಚ್ಚಾಗಿರುವುದು ಮತ್ತು ಬೀಟಾ ಕ್ಯಾರೋಟಿನ್ ಅನ್ನು ಹೊಂದಿದೆ.ಕ್ಯಾಲ್ಸಿಯಂ ಮತ್ತು ಫೋಟೊಸ್ಸಿಯಂ ಪಾಲಕ್ ಮತ್ತು ಬಾಳೆ ಹಣ್ಣಿಗಿಂತ ಎರಡು ಪಟ್ಟು ಅಧಿಕವಾಗಿದೆ. ಪ್ರಾಚೀನಕಾಲದಿಂದಲೂ ಕೂಡ ಇದು ಒಂದು ಅದ್ಭುತವಾದ ಔಷಧಿ ಎಂದು ಪರಿಗಣಿಸಲಾಗಿದೆ.

3, ದೇಹದಲ್ಲಿ ಇರುವ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಹೊರಹಾಕುತ್ತದೆ.4, ಇದರಲ್ಲಿ ಅತ್ಯಂತ ಕಡಿಮೆ ಕ್ಯಾಲೊರಿ ಇರುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಇದು ಸಹಾಯಮಾಡುತ್ತದೆ.5, ಫೈಬರ್ ಅಂಶ ಹೆಚ್ಚಾಗಿರುವುದರಿಂದ ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ. ಹಸಿವನ್ನು ಕಡಿಮೆ ಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

6, ದೇಹದಲ್ಲಿ ಇರುವ ಅಧಿಕ ಸಕ್ಕರೆ ಮಟ್ಟವನ್ನು ಹಾಗಲಕಾಯಿ ಕಡಿಮೆ ಮಾಡುತ್ತದೆ. ಭವಿಷ್ಯದಲ್ಲಿ ಸಕ್ಕರೆ ಕಾಯಿಲೆಯಿಂದ ದೂರ ಇರಲು ಹಾಗಲಕಾಯಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ.7, ಹಾಗಲಕಾಯಿ ರೋಗಗಳನ್ನು ಮತ್ತು ಚರ್ಮದ ಸಮಸ್ಯೆಗಳನ್ನು ಗುಣಪಡಿಸುತ್ತದೆ.8, ಹಾಗಲಕಾಯಿ ಸೇವನೆ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

Related Post

Leave a Comment